26.7 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಸಮೀಪ ಬದ್ಯಾರುವಿನಲ್ಲಿ ಕಾರು- ಬೈಕ್ ನಡುವೆ ಭೀಕರ ರಸ್ತೆ ಅಪಘಾತ, ಬೈಕ್ ಸವಾರ ಗಂಭೀರ

ಬೆಳ್ತಂಗಡಿ : ಗುರುವಾಯನಕೆರೆಯ ಬದ್ಯಾರು ಬರಾಯ ಸಮೀಪ ಕಾರು ಬೈಕ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಇಂದು(ಮೇ 16) ಮಧ್ಯಾಹ್ನ ನಡೆದಿದೆ.

ಬೆಳ್ತಂಗಡಿ ಕಡೆಯಿಂದ ಬೈಕ್ ಸವಾರ ವೇಣೂರು ಕಡೆ ಪ್ರಯಾಣಿಸುತ್ತಿದ್ದು, ಆ ಕಡೆಯಿಂದ ಗುರುವಾಯನಕೆರೆ ಕಡೆ ಬರುತ್ತಿದ್ದ ಕಾರು ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಡಿಕ್ಕಿ ರಭಸಕ್ಕೆ ಬೈಕ್ ಸವಾರನಿಗೆ ಗಂಭೀರ ಗಾಯಗೊಂಡಿದ್ದು,ಗಾಯಾಳುವನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

Related posts

ಮೊಗ್ರು: ಸ.ಕಿ.ಪ್ರಾ. ಶಾಲಾ ಮಟ್ಟದ ಪ್ರತಿಭಾ ಕಾರಂಜಿ ಛದ್ಮವೇಷ ಸ್ಪರ್ಧೆ

Suddi Udaya

ಪುಂಜಾಲಕಟ್ಟೆ ಸರಕಾರಿ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಕೆನರಾ ಬ್ಯಾಂಕ್ ವತಿಯಿಂದ ನಿಡ್ಲೆ ಸರ್ಕಾರಿ ಪ್ರೌಢ ಶಾಲಾ ಮಕ್ಕಳಿಗೆ ಗಾಂಧಿ ಜಯಂತಿ ಪ್ರಯುಕ್ತ ಗಾಂಧೀಜಿಯವರ ಚಿತ್ರವನ್ನು ಬಿಡಿಸುವ ಸ್ಪರ್ಧೆ

Suddi Udaya

ಮೇ 7 : ಜ್ಯೋತಿ ಆಸ್ಪತ್ರೆ, ಲಾಯಿಲ– ತುರ್ತು ಮತ್ತು ಅಪಘಾತ ಚಿಕಿತ್ಸಾ ಆರೈಕೆ ಘಟಕ ಉದ್ಘಾಟನೆ

Suddi Udaya

ಸೌಜನ್ಯ ತಾಯಿ ಕುಸುಮಾವತಿ ವಿರುದ್ಧ ಎಸ್‌ಐಟಿಗೆ ದೂರು

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!