July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಸಮೀಪ ಬದ್ಯಾರುವಿನಲ್ಲಿ ಕಾರು- ಬೈಕ್ ನಡುವೆ ಭೀಕರ ರಸ್ತೆ ಅಪಘಾತ, ಬೈಕ್ ಸವಾರ ಗಂಭೀರ

ಬೆಳ್ತಂಗಡಿ : ಗುರುವಾಯನಕೆರೆಯ ಬದ್ಯಾರು ಬರಾಯ ಸಮೀಪ ಕಾರು ಬೈಕ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಇಂದು(ಮೇ 16) ಮಧ್ಯಾಹ್ನ ನಡೆದಿದೆ.

ಬೆಳ್ತಂಗಡಿ ಕಡೆಯಿಂದ ಬೈಕ್ ಸವಾರ ವೇಣೂರು ಕಡೆ ಪ್ರಯಾಣಿಸುತ್ತಿದ್ದು, ಆ ಕಡೆಯಿಂದ ಗುರುವಾಯನಕೆರೆ ಕಡೆ ಬರುತ್ತಿದ್ದ ಕಾರು ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಡಿಕ್ಕಿ ರಭಸಕ್ಕೆ ಬೈಕ್ ಸವಾರನಿಗೆ ಗಂಭೀರ ಗಾಯಗೊಂಡಿದ್ದು,ಗಾಯಾಳುವನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

Related posts

ಕಣಿಯೂರು ಮಹಾಶಕ್ತಿ ಕೇಂದ್ರದ ಚುನಾವಣಾ ಪೂರ್ವಭಾವಿ ಸಭೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅ.ಹಿ.ಪ್ರಾ. ಶಾಲೆಯ ನಿವೃತ್ತ ಮುಖ್ಯಶಿಕ್ಷಕ ಸುಬ್ರಹ್ಮಣ್ಯ ರಾವ್ ರವರಿಗೆ ಬೀಳ್ಕೂಡುಗೆ ಸಮಾರಂಭ

Suddi Udaya

ಜಡಿಮಳೆಗೆ ಕೊಯ್ಯೂರು ಮಾಧವ ಶೆಟ್ಟಿಗಾರ್ ಅವರ ಮನೆ ಬಳಿ ಗುಡ್ಡ ಕುಸಿತ: ಆತಂಕದಲ್ಲಿ ಕುಟುಂಬ -ಸ್ಥಳಕ್ಕೆ ಗ್ರಾ.ಪಂ ಪಿಡಿಒ ಭೇಟಿ ಪರಿಶೀಲನೆ

Suddi Udaya

ಧರ್ಮಸ್ಥಳ ಕ್ಷೇತ್ರ ಹಾಗೂ ಡಾ.ಡಿ. ಹೆಗ್ಗಡೆಯವರ ಜತೆ ನಾವು ನಿಲ್ಲುತ್ತೇವೆ: ಮಾಜಿ ಸಚಿವ ಜನಾರ್ದನ ಪೂಜಾರಿ

Suddi Udaya

ಗೇರುಕಟ್ಟೆ: ಉಚಿತ ಯೋಗ ಶಿಕ್ಷಣ ತರಗತಿಯ ಉದ್ಘಾಟನೆ

Suddi Udaya

ಕರಾವಳಿ ಜಾನಪದ ಕ್ರೀಡೆ ಕಂಬಳಕ್ಕೆ ಸುಪ್ರೀಂ ಕೋರ್ಟ್ ಅನುಮತಿ ಕಂಬಳ ಅಭಿಮಾನಿಗಳ ಹೋರಾಟಕ್ಕೆ ಸಂದ ಜಯ :ರಕ್ಷಿತ್ ಶಿವರಾಂ

Suddi Udaya
error: Content is protected !!