24.2 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ಪ.ಜಾತಿ/ಪ.ಪಂಗಡದ ಫಲಾನುಭವಿಗಳಿಗೆ ಫ್ಯಾನ್ ಹಾಗೂ ವಿಕಲಚೇತನ ಫಲಾನುಭವಿಗಳಿಗೆ ಚಯರ್ ವಿತರಣೆ

ವೇಣೂರು : ವೇಣೂರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಬಜಿರೆ ಗ್ರಾಮದ 1 ನೇ ವಾರ್ಡಿನ ಪ.ಜಾತಿ/ಪ.ಪಂಗಡದ ಫಲಾನುಭವಿಗಳಿಗೆ ಗ್ರಾಮ ಪಂಚಾಯತದ ಶೇ.25ರ ಅನುದಾನದಲ್ಲಿ ಫ್ಯಾನ್ ಹಾಗೂ ವಿಕಲಚೇತನ ಫಲಾನುಭವಿಗಳಿಗೆ ಶೇ.5ರ ಅನುದಾನದಲ್ಲಿ ಚಯರ್ ವಿತರಣೆ ಕಾರ್ಯಕ್ರಮವು ಮೇ 16 ರಂದು ನಡೆಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಮಲ್ಲಿಕಾ ಹೆಗ್ಡೆ, ಬಜಿರೆ ಗ್ರಾಮದ 1 ನೇ ವಾರ್ಡಿನ ಸದಸ್ಯರಾದ ಅರುಣ್ ಕ್ರಾಸ್ತಾ, ಶ್ರೀಮತಿ ಲೀಲಾವತಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಪಾಟೀಲ, ಕಾರ್ಯದರ್ಶಿ ಶ್ರೀಮತಿ ವನಜ, ಸಿಬ್ಬಂದಿ ವರ್ಗ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಕುಪ್ಪೆಟ್ಟಿ ಸ.ಉ.ಹಿ.ಪ್ರಾ.ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಎಸ್.ಡಿ.ಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ನೂತನ ಅಧ್ಯಕ್ಷರಾಗಿ ಅಕ್ಬರ್ ಬೆಳ್ತಂಗಡಿ, ಕಾರ್ಯದರ್ಶಿಯಾಗಿ ಅಶ್ಫಾಕ್ ಪುಂಜಾಲಕಟ್ಟೆ ಆಯ್ಕೆ

Suddi Udaya

ಡಿ.18: ತೋಟತ್ತಾಡಿ ಶ್ರೀ ನಾರಾಯಣ ಧರ್ಮ ಪರಿಪಾಲನಾ ಯೋಗಂ ವತಿಯಿಂದ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ಶ್ರೀ ಕ್ಷೇತ್ರ ಸೌತಡ್ಕಕ್ಕೆ ಹಸಿರು ಕಾಣಿಕೆ ಸಮರ್ಪಣೆ

Suddi Udaya

ತ್ರೋಬಾಲ್ ಪಂದ್ಯಾವಳಿಯಲ್ಲಿ ಅಂಡೆತಡ್ಕ ಶಾಲೆಯ ಬಾಲಕರ ತಂಡ ದ್ವಿತೀಯ: ಇಬ್ಬರು ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಇಂದಬೆಟ್ಟು ಗ್ರಾ.ಪಂ.ನಲ್ಲಿ ಆರೋಗ್ಯ ಕಾರ್ಯಪಡೆಯ ಸದಸ್ಯರಿಗೆ ತರಬೇತಿ ಕಾರ್ಯಾಗಾರ ಹಾಗೂ ಸ್ವಚ್ಛತಾ ಹಿ ಸೇವಾ ಆಂದೋಲನ

Suddi Udaya
error: Content is protected !!