July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್,ಎಸ್.ಎಲ್.ಸಿ ಪರೀಕ್ಷೆಯಲ್ಲಿ ತಾಲೂಕಿಗೆ ಮೂರನೇ ಸ್ಥಾನ ಪಡೆದ ಸುಪ್ರಿಯಾ ಎಸ್ ಇವರನ್ನು ಮೂಡುಕೋಡಿ ಬಿಲ್ಲವ ಸಂಘ ಮತ್ತು ವೇಣೂರು ಯುವವಾಹಿನಿ ಘಟಕದ ವತಿಯಿಂದ ಸನ್ಮಾನ

ವೇಣೂರು: ಎಸ್,ಎಸ್.ಎಲ್.ಸಿ ಪರೀಕ್ಷೆಯಲ್ಲಿ ವೇಣೂರು ಪ್ರೌಢಶಾಲೆ ಗೆ ಪ್ರಥಮ ಹಾಗೂ ತಾಲೂಕಿಗೆ ಮೂರನೇ ಸ್ಥಾನ ( 625/621 )ಪಡೆದ ಮೂಡುಕೋಡಿ ಗ್ರಾಮದ ಹುಲ್ಲೋಡಿ ವನಿತಾ ಸದಾನಂದ ಪೂಜಾರಿಯವರ ಪುತ್ರಿ ಸುಪ್ರಿಯಾ ಎಸ್ ಇವರನ್ನು ಮೂಡುಕೋಡಿ ಬಿಲ್ಲವ ಸಂಘ ಮತ್ತು ವೇಣೂರು ಯುವವಾಹಿನಿ ಘಟಕದ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ವೇಣೂರು ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಪಾಟೀಲ್, ವೇಣೂರು ಯುವವಾಹಿನಿ ಘಟಕದ ಅಧ್ಯಕ್ಷ ಶುಭಕರ್ ಪೂಜಾರಿ ಸಾವ್ಯ, ಯುವವಾಹಿನಿ ಕೇಂದ್ರ ಸಮಿತಿಯ ಆಂತರಿಕ ಲೆಕ್ಕ ಪರಿಶೋಧಕರಾದ ಅರುಣ್ ಕೋಟ್ಯಾನ್ , ಮೂಡುಕೋಡಿ ಗ್ರಾಮ ಸಮಿತಿಯ ಅಧ್ಯಕ್ಷ ರವೀಂದ್ರ ಪೂಜಾರಿ, ವೇಣೂರು ಬಿಲ್ಲವ ಸಂಘದ ಕಾರ್ಯದರ್ಶಿಗಳಾದ ರಾಕೇಶ್ ಕುಮಾರ್ ಮೂಡುಕೋಡಿ, ಕೋಶಾಧಿಕಾರಿಗಳಾದ ಯೋಗೀಶ್ ಬಿಕ್ರೋಟ್ಟು, ಪ್ರಮುಖರಾದ ನ್ಯಾಯವಾದಿ ಸತೀಶ್ ಪಿ ಏನ್, ವಸಂತ್ ಕೋಟ್ಯಾನ್ ವಿಕೆ ಇಲೆಕ್ಟ್ರಾನಿಕ್ಸ್ , ಅಂಡಿಂಜೆ ಗ್ರಾ. ಪಂ.ಸದಸ್ಯರಾದ ಸುರೇಶ್ ಪುಂಡಿಕಾಯರ್, ನವೀನ್ ಪೂಜಾರಿ, ಸುಧಾಕರ್ ಪೂಜಾರಿ ,ನಿತ್ಯಾನಂದ ಉಪಸ್ಥಿತರಿದ್ದರು.

Related posts

ಕಿಲ್ಲೂರು ನಿವಾಸಿ ವೀರಮ್ಮ ನಿಧನ

Suddi Udaya

ನಡ: ಶಾರ್ಟ್ ಸರ್ಕ್ಯೂಟ್‌ನಿಂದ ಆಟೋ ರಿಕ್ಷಾ ಸಂಪೂರ್ಣ ಭಸ್ಮ

Suddi Udaya

ಸಿಯೋನ್ ಆಶ್ರಮದಲ್ಲಿ ಓಣಂ ಹಬ್ಬ ಆಚರಣೆ

Suddi Udaya

ಕನ್ಯಾಡಿ ಶ್ರೀ ರಾಮ ಮಂದಿರಕ್ಕೆ ಲೋಕೋಪಯೋಗಿ ಸಚಿವರ ಭೇಟಿ

Suddi Udaya

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡಕ್ಕೆ ಸರ್ಕಾರದಿಂದ ರೂ. 9 ಕೋಟಿ ಅನುದಾನ ಮಂಜೂರು; ಸಚಿವರಿಗೆ ಅಭಿನಂದನೆ

Suddi Udaya

ಬಳಂಜ: ಬೊಳ್ಳಜ್ಜ ಕ್ಷೇತ್ರದಲ್ಲಿ ಸ್ವಾಮಿ ಬೊಳ್ಳಜ್ಜ ಸಮವಸ್ತ್ರ ಅನಾವರಣ

Suddi Udaya
error: Content is protected !!