23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳಿಯ : ಮಕ್ಕಳ ಬೇಸಿಗೆ ಶಿಬಿರ ಉದ್ಘಾಟನೆ

ಕಳಿಯ: ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಆದೇಶದಂತೆ “ಓದುವ ಬೆಳಕು” ಕಾರ್ಯಕ್ರಮದಡಿ 2025 – 26 ನೇ ಸಾಲಿನ ಮಕ್ಕಳ ಬೇಸಿಗೆ ಶಿಬಿರವು ಕಳಿಯ ಗ್ರಾಮ ಪಂಚಾಯತ್ ಮತ್ತು ಅರಿವು ಕೇಂದ್ರ ಗ್ರಾಮ ಪಂಚಾಯತ್ ಗ್ರಂಥಾಲಯ ಇವರ ಸಹಯೋಗದೊಂದಿಗೆ ಮೇ 14 ರಿಂದ ಮೇ 18 ರ ವರೆಗೆ ನಡೆಯಲಿದ್ದು ಇದರ ಉದ್ಘಾಟನಾ ಕಾರ್ಯಕ್ರಮವನ್ನು ಕಳಿಯ ಗ್ರಾ.ಪಂ. ಸಭಾಭವನದಲ್ಲಿ ಪಂಚಾಯತ್ ಅಧ್ಯಕ್ಷ ದಿವಾಕರ ಎಂ ಅವರು ದೀಪ ಪ್ರಜ್ವಲನೆ ಮಾಡುವ ಮೂಲಕ ಪ್ರಾರಂಭ ಮಾಡಿದರು.

ಕಾರ್ಯಕ್ರಮದಲ್ಲಿ ಪಂ. ಸದಸ್ಯರು ಸುಧಾಕರ ನ್ಯಾಕ್, ವಿಜಯಕುಮಾರ್, ಶ್ರೀಮತಿ ಶ್ವೇತಾ ಹಾಗೂ ಪಂ.ಕಾರ್ಯದರ್ಶಿ ಕುಂಞ ಮತ್ತು ಶಿಕ್ಷಣ ಪೌಂಡೇಶನ್ ಜಿಲ್ಲಾ ಸಂಯೋಜಕ ಲವೀಶ ಕುಮಾರ್, ಯೋಗ ತರಬೇತುದಾರರಾದ ನಿತಿನ್ ಕುಮಾರ್, ಸತೀಶ್ ಭಂಡಾರಿ ಮತ್ತು ಸಿಬ್ಬಂದಿ ವರ್ಗ, ಎಮ್.ಬಿಕೆ. ಎಲ್.ಸಿ.ಆರ್ ಪಿ, ವಿ ಆರ್ ಡಬ್ಲ್ಯೂ ಮತ್ತು ಶಿಬಿರದ ಮಕ್ಕಳು ಭಾಗವಹಿಸಿದ್ದರು.

Related posts

ಧರ್ಮಸ್ಥಳಕ್ಕೆ ಮದುವೆಗೆ ಹೋಗುತ್ತಿದ್ದ ಖಾಸಗಿ ಬಸ್ ಹಾಗೂ ಕಂಟೈನರ್ ನಡುವೆ ಅಪಘಾತ: 20ಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿಗೆ ಗಾಯ

Suddi Udaya

ಸರಳಿಕಟ್ಟೆ ಸ.ಹಿ.ಪ್ರಾ. ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷರಾಗಿ ಯಯ್ಯ, ಉಪಾಧ್ಯಕ್ಷರಾಗಿ ಜುಬೈದ ಆಯ್ಕೆ

Suddi Udaya

ಮಡಂತ್ಯಾರು: ಎಲೆಕ್ಟ್ರಿಕಲ್ ಉದಯ ಹೃದಯಾಘಾತದಿಂದ ನಿಧನ

Suddi Udaya

ಕಾಯರ್ತ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನಕ್ಕೆ ಶ್ರೀಮತಿ ಚೈತನ್ಯ ಮತ್ತು ನಿರಂಜನ ಗೌಡ ರವರಿಂದ ವಿದ್ಯುತ್ ಚಾಲಿತ ಗಂಟೆ ಕೊಡುಗೆ

Suddi Udaya

ಮಾರ್ಚ್ 1-9ರವರೆಗೆ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವ: ಬ್ರಹ್ಮಕಲಶೋತ್ಸವ ಸಮಿತಿಯಿಂದ ಮುಜರಾಯಿ ಸಚಿವರ ಭೇಟಿ

Suddi Udaya

ಸುದ್ದಿ ಉದಯ ವಾರಪತ್ರಿಕೆಯ ವತಿಯಿಂದ ಮುಳಿಯ ಸಂಸ್ಥೆಯ ಪ್ರಾಯೋಜಕತ್ವದಲ್ಲಿ ಶ್ರೀ ಕೃಷ್ಣಜನ್ಮಾಷ್ಟಮಿ ಪ್ರಯುಕ್ತ ಹಮ್ಮಿಕೊಂಡ ‘ರಾಧೆ-ಕೃಷ್ಣ’ ಪೋಟೋ ಸ್ಪರ್ಧಾ ವಿಜೇತ ಪುಟಾಣಿ ಮಕ್ಕಳಿಗೆ ಬಹುಮಾನ ವಿತರಣೆ

Suddi Udaya
error: Content is protected !!