September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಸಮೀಪ ಬದ್ಯಾರುವಿನಲ್ಲಿ ಕಾರು- ಬೈಕ್ ನಡುವೆ ಭೀಕರ ರಸ್ತೆ ಅಪಘಾತ, ಬೈಕ್ ಸವಾರ ಗಂಭೀರ

ಬೆಳ್ತಂಗಡಿ : ಗುರುವಾಯನಕೆರೆಯ ಬದ್ಯಾರು ಬರಾಯ ಸಮೀಪ ಕಾರು ಬೈಕ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಇಂದು(ಮೇ 16) ಮಧ್ಯಾಹ್ನ ನಡೆದಿದೆ.

ಬೆಳ್ತಂಗಡಿ ಕಡೆಯಿಂದ ಬೈಕ್ ಸವಾರ ವೇಣೂರು ಕಡೆ ಪ್ರಯಾಣಿಸುತ್ತಿದ್ದು, ಆ ಕಡೆಯಿಂದ ಗುರುವಾಯನಕೆರೆ ಕಡೆ ಬರುತ್ತಿದ್ದ ಕಾರು ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಡಿಕ್ಕಿ ರಭಸಕ್ಕೆ ಬೈಕ್ ಸವಾರನಿಗೆ ಗಂಭೀರ ಗಾಯಗೊಂಡಿದ್ದು,ಗಾಯಾಳುವನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

Related posts

ಆಟೋ ರಿಕ್ಷಾ ಮಗುಚಿಬಿದ್ದು ಮೃತಪಟ್ಟ ಬಾಲಕನ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಭೇಟಿ

Suddi Udaya

ರಾಜ್ಯ ಮಟ್ಟದ ಕಾಲೇಜು ಪತ್ರಿಕೋದ್ಯಮ ಉಪನ್ಯಾಸಕರ ಸಂಘದ ಕಾರ್ಯದರ್ಶಿಯಾಗಿ ಡಾ. ಭಾಸ್ಕರ ಹೆಗಡೆ ಆಯ್ಕೆ

Suddi Udaya

ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟ್ ಗಣಪತಿ

Suddi Udaya

ಗುರುವಾಯನಕೆರೆಯಲ್ಲಿ ಶ್ರೀ ಗುರುದೇವ ಎಲೆಕ್ಟ್ರಿಕಲ್ ಸಂಸ್ಥೆಯ ನೂತನ “ಕೆ.ವಿ.ಪಿ.” ಕಾಂಪ್ಲೆಕ್ಸ್ ಶುಭಾರಂಭ

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ: ವನಮಹೋತ್ಸವ ಹಾಗೂ ಆರೋಗ್ಯ ತರಬೇತಿ ಕಾರ್ಯಕ್ರಮ

Suddi Udaya
error: Content is protected !!