23.9 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ಪ.ಜಾತಿ/ಪ.ಪಂಗಡದ ಫಲಾನುಭವಿಗಳಿಗೆ ಫ್ಯಾನ್ ಹಾಗೂ ವಿಕಲಚೇತನ ಫಲಾನುಭವಿಗಳಿಗೆ ಚಯರ್ ವಿತರಣೆ

ವೇಣೂರು : ವೇಣೂರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಬಜಿರೆ ಗ್ರಾಮದ 1 ನೇ ವಾರ್ಡಿನ ಪ.ಜಾತಿ/ಪ.ಪಂಗಡದ ಫಲಾನುಭವಿಗಳಿಗೆ ಗ್ರಾಮ ಪಂಚಾಯತದ ಶೇ.25ರ ಅನುದಾನದಲ್ಲಿ ಫ್ಯಾನ್ ಹಾಗೂ ವಿಕಲಚೇತನ ಫಲಾನುಭವಿಗಳಿಗೆ ಶೇ.5ರ ಅನುದಾನದಲ್ಲಿ ಚಯರ್ ವಿತರಣೆ ಕಾರ್ಯಕ್ರಮವು ಮೇ 16 ರಂದು ನಡೆಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಮಲ್ಲಿಕಾ ಹೆಗ್ಡೆ, ಬಜಿರೆ ಗ್ರಾಮದ 1 ನೇ ವಾರ್ಡಿನ ಸದಸ್ಯರಾದ ಅರುಣ್ ಕ್ರಾಸ್ತಾ, ಶ್ರೀಮತಿ ಲೀಲಾವತಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಪಾಟೀಲ, ಕಾರ್ಯದರ್ಶಿ ಶ್ರೀಮತಿ ವನಜ, ಸಿಬ್ಬಂದಿ ವರ್ಗ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ನಿಂದ ಉಪ್ಪಾರಪಳಿಕೆ ಶ್ರೀ ಕೃಷ್ಣ ಭಜನಾ ಮಂದಿರದ ನಿರ್ಮಾಣಕ್ಕೆ ದೇಣಿಗೆ ಹಸ್ತಾಂತರ

Suddi Udaya

ಡಿ.12: ಹಳೆ ಕಟ್ಟಡ ಕಲ್ಲೇರಿಯಲ್ಲಿ “ಕಲ್ಲೇರಿ ವೆಲ್‌ನೆಸ್ ಸೆಂಟರ್‌”ನ ಶುಭಾರಂಭ

Suddi Udaya

ಮೊಗ್ರು: ಲಕ್ಷ್ಮಿ ನಾರಾಯಣ ಭಜನಾ ಮಂದಿರ ಹಾಗೂ ಎಲ್.ಎನ್. ಫ್ರೆಂಡ್ಸ್ ಊಂತನಾಜೆ ಇದರ ಆಶ್ರಯದಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ – ಎಲ್. ಎನ್. ಟ್ರೋಫಿ -2024

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ದೃಢ ಕಲಶ

Suddi Udaya

ಕೊಕ್ಕಡ: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಪಿಟ್ ಇಂಡಿಯಾ ಕಾರ್ಯಕ್ರಮ

Suddi Udaya

ಗುರುವಾಯನಕೆರೆ: ಪಣೆಜಾಲಿನ ನಿವಾಸಿ ಪ್ರವೀಣ್ ಪ್ರಭು ನಿಧನ

Suddi Udaya
error: Content is protected !!