23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆಪರೇಷನ್ ಸಿಂಧೂರ: ಮುಂಡಾಜೆ ಪರಶುರಾಮ ದೇವಸ್ಥಾನದಲ್ಲಿ ಪ್ರಾಥ೯ನೆ

ಮುಂಡಾಜೆ: ಆಪರೇಷನ್ ಸಿಂಧೂರ ಇದರ ಯಶಸ್ವಿ ಕಾರ್ಯಾಚರಣೆ ಮೂಲಕ ಫಹಲ್ಗಾಮ್ ನಲ್ಲಿ ನಡೆದ ದುರಂತಕ್ಕೆ ಉತ್ತರ ನೀಡಿದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಕಾರ್ಯಕ್ಕೆ ಶ್ರೀ ಪರಶುರಾಮ ದೇವರು ಇನ್ನಷ್ಟು ಶಕ್ತಿ ನೀಡಲಿ ಎಂದು ಮುಂಡಾಜೆ ಶಕ್ತಿ ಕೇಂದ್ರದ ವತಿಯಿಂದ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದಲ್ಲಿ ಕುಂಕುಮಾರ್ಚನೆ ಸೇವೆ ಸಿಂಧೂರ ನಡೆಸಿ ಪ್ರಾರ್ಥಿಸಲಾಯಿತು.

ದುಷ್ಟ ಕ್ಷತ್ರಿಯಂತಕ ನಾದ ಭಾರ್ಗವ ರಾಮ, ನಮ್ಮೆಲ್ಲರ ಪ್ರಾರ್ಥನೆಯನ್ನು ಮನ್ನಿಸಿ ದುಷ್ಟರನ್ನು ಶಿಕ್ಷಿಸಿ ಶಿಷ್ಟರನ್ನು ಸಂರಕ್ಷಿಸುವಂತೆ ಪ್ರಾರ್ಥಿಸಲಾಯಿತು.
ಮುಂಡಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಗಣೇಶ ಬಂಗೇರ, ಸದಸ್ಯರಾದ ಅಗರಿ ರಾಮಣ್ಣ ಶೆಟ್ಟಿ, ರವಿಚಂದ್ರ ಶ್ರೀಮತಿಅಶ್ವಿನಿ ಮತ್ತು ಸುರೇಶ್ ಹೆಗ್ಡೆ ಶಶಾಂಕ್ ಮರಾಠೆ, ನಾರಾಯಣ ಫಡಕೆ ಮೊದಲಾದವರು ಭಾಗವಹಿಸಿದರು.

Related posts

ಪಡಿತರ ಚೀಟಿದಾರರು ಇ-ಕೆವೈಸಿ ಮಾಡಲು ಆ.31 ಕೊನೆಯ ದಿನಾಂಕ

Suddi Udaya

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ: ಸುಮಾರು 65 ಬಗೆಯ ವಿವಿಧ ಖಾದ್ಯಗಳು

Suddi Udaya

ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ: ದರ್ಶನ ಬಲಿ, ಬಟ್ಟಲು ಕಾಣಿಕೆ

Suddi Udaya

ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಬೇಸಿಗೆ ಶಿಬಿರದ ಸಮಾರೋಪ

Suddi Udaya

ನಡ ಸರಕಾರಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!