ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆಪರೇಷನ್ ಸಿಂಧೂರ: ಮುಂಡಾಜೆ ಪರಶುರಾಮ ದೇವಸ್ಥಾನದಲ್ಲಿ ಪ್ರಾಥ೯ನೆ

ಮುಂಡಾಜೆ: ಆಪರೇಷನ್ ಸಿಂಧೂರ ಇದರ ಯಶಸ್ವಿ ಕಾರ್ಯಾಚರಣೆ ಮೂಲಕ ಫಹಲ್ಗಾಮ್ ನಲ್ಲಿ ನಡೆದ ದುರಂತಕ್ಕೆ ಉತ್ತರ ನೀಡಿದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಕಾರ್ಯಕ್ಕೆ ಶ್ರೀ ಪರಶುರಾಮ ದೇವರು ಇನ್ನಷ್ಟು ಶಕ್ತಿ ನೀಡಲಿ ಎಂದು ಮುಂಡಾಜೆ ಶಕ್ತಿ ಕೇಂದ್ರದ ವತಿಯಿಂದ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದಲ್ಲಿ ಕುಂಕುಮಾರ್ಚನೆ ಸೇವೆ ಸಿಂಧೂರ ನಡೆಸಿ ಪ್ರಾರ್ಥಿಸಲಾಯಿತು.

ದುಷ್ಟ ಕ್ಷತ್ರಿಯಂತಕ ನಾದ ಭಾರ್ಗವ ರಾಮ, ನಮ್ಮೆಲ್ಲರ ಪ್ರಾರ್ಥನೆಯನ್ನು ಮನ್ನಿಸಿ ದುಷ್ಟರನ್ನು ಶಿಕ್ಷಿಸಿ ಶಿಷ್ಟರನ್ನು ಸಂರಕ್ಷಿಸುವಂತೆ ಪ್ರಾರ್ಥಿಸಲಾಯಿತು.
ಮುಂಡಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಗಣೇಶ ಬಂಗೇರ, ಸದಸ್ಯರಾದ ಅಗರಿ ರಾಮಣ್ಣ ಶೆಟ್ಟಿ, ರವಿಚಂದ್ರ ಶ್ರೀಮತಿಅಶ್ವಿನಿ ಮತ್ತು ಸುರೇಶ್ ಹೆಗ್ಡೆ ಶಶಾಂಕ್ ಮರಾಠೆ, ನಾರಾಯಣ ಫಡಕೆ ಮೊದಲಾದವರು ಭಾಗವಹಿಸಿದರು.

Related posts

ಮರೋಡಿ: ವೀಲ್ ಚೇರ್ ನಲ್ಲಿ ಬಂದು ಮತದಾನ ಮಾಡಿದ 90 ವರ್ಷದ ವಯೋವೃದ್ದೆ

Suddi Udaya

ಶಾಮಿಯಾನ ಮಾಲಕರ ಸಂಘ ಬೆಳ್ತಂಗಡಿ ಘಟಕದ ಅಧ್ಯಕ್ಷರಾಗಿ ಅರುಣ್ ಮೊರಾಸ್, ಪ್ರ. ಕಾರ್ಯದರ್ಶಿಯಾಗಿ ಮಾತುಕುಟ್ಟಿ, ಕೋಶಾಧಿಕಾರಿಯಾಗಿ ಅಶ್ವಥ್ ಕುಮಾರ್

Suddi Udaya

ಮೋದಿ ಸರಕಾರಕ್ಕೆ 12 ವರ್ಷ: ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಮುಂಡಾಜೆ : ಸಾಮೂಹಿಕ ಶ್ರೀ ಶನೈಚ್ಚರ ಪೂಜೆ ಹಾಗೂ ಕೀರ್ತನಾ ಕಲೋತ್ಸವ -2024

Suddi Udaya

ಮುಂಡಾಜೆ: ಪೌಷ್ಟಿಕ ಆಹಾರ ಸಿರಿಧಾನ್ಯ ಬಳಕೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ

Suddi Udaya

ಅಯೋಧ್ಯೆ ನಗರದ ಶ್ರೀ ರಾಮ ಪ್ರತಿಷ್ಠಾ ಕಾರ್ಯಕ್ರಮದ ಅಂಗವಾಗಿ ಜ.22 ರಂದು ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಹನುಮಾನ್ ಚಾಲಿಸಾ ರಾಮತಾರಕ ಮಂತ್ರ ಹಾಗೂ ಭಜನಾ ಕಾರ್ಯಕ್ರಮ

Suddi Udaya
error: Content is protected !!