23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ ಆಟೋ ಚಾಲಕರ ಮತ್ತು ಮಾಲಕರ ಸಂಘದ ಪದಾಧಿಕಾರಿಗಳ ಆಯ್ಕೆ

ಗೇರುಕಟ್ಟೆ: ಗೇರುಕಟ್ಟೆ ಆಟೋ ಚಾಲಕರ ಮತ್ತು ಮಾಲಕರ ಸಂಘದ ಸ್ನೇಹ ಸಂಗಮದ ಪದಾಧಿಕಾರಿಗಳ ಆಯ್ಕೆಯು ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಂಗಣದಲ್ಲಿ ನಡೆಯಿತು.


ನಿಕಟ ಪೂರ್ವ ಅಧ್ಯಕ್ಷರಾದ ಬದ್ರುದ್ಧೀನ್ ಜಿ.ವೈ.ಅಧ್ಯಕ್ಷತೆ ವಹಿಸಿದ್ದರು. ನಿಕಟ ಪೂರ್ವ ಕಾರ್ಯದರ್ಶಿ ಸಿದ್ದೀಕ್ ಜಿ.ಹೆಚ್. ವಾರ್ಷಿಕ ಲೆಕ್ಕಪತ್ರ ಮಂಡಿಸಿದರು.

ನೂತನ ಅಧ್ಯಕ್ಷರಾಗಿ ಕುಶಾಲಪ್ಪ ಗೌಡ ಕಲಾಯಿತೊಟ್ಟು , ಉಪಾಧ್ಯಕ್ಷರಾಗಿ ನಾಸಿರುದ್ದೀನ್, ಪ್ರಧಾನ ಕಾರ್ಯದರ್ಶಿ ಮೈಕಲ್ ವೇಗಸ್, ಜೊತೆ ಕಾರ್ಯದರ್ಶಿ ವಿನಯ್ ಹಾಕೋಟೆ, ಕೋಶಾಧಿಕಾರಿ ತಾರನಾಥ ಬಳ್ಳಿದಡ್ಡ ಆಯ್ಕೆಯಾದರು.
ಕಾರ್ಯಕಾರಿ ಸಮಿತಿ ಸದಸ್ಯರಾಗಿ 23 ಚಾಲಕ, ಮಾಲಕರ ಆಯ್ಕೆ ಮಾಡಲಾಯಿತು.
ಉಪಹಾರದ ವ್ಯವಸ್ಥೆಯನ್ನು ರತ್ನಾಕರ ಪೂಜಾರಿ ಬಳ್ಳಿದಡ್ಡ ನೀಡಿ ಸಹಕರಿಸಿದರು.

Related posts

ಅಂತರ್ ಕಾಲೇಜು ಗಣಿತ ಸ್ಪರ್ಧೆ: ಎಸ್. ಡಿ. ಎಂ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್‌ಗೆ ಜಿಲ್ಲಾ ರಾಜ್ಯಪಾಲರ ಅಧಿಕೃತ ಭೇಟಿ

Suddi Udaya

ಸಾಮಾಜಿಕ & ಶೈಕ್ಷಣಿಕ ಸಮೀಕ್ಷೆ ತಾಂತ್ರಿಕ ಸಮಸ್ಯೆಯನ್ನು ಬಗೆಹರಿಸುವಂತೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ತಾ.ಪಂ. ಕಾರ್ಯನಿರ್ವಹಣಾಧಿಕಾರಿಗೆ ಮನವಿ

Suddi Udaya

ಗೀತೆ ಜತೆ ಸಾಹಿತ್ಯ ಸಾಂಗತ್ಯ: ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿಯ ನೇತೃತ್ವದಲ್ಲಿ ಉಪನ್ಯಾಸ ಮಾಲಿಕೆಯ ನಾಲ್ಕನೆಯ ಅಧ್ಯಾಯ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಪ್ರತ್ಯೇಕ ಎರಡು ಅಪಘಾತ: ಪ್ರಾಣಾಪಾಯದಿಂದ ಪಾರು

Suddi Udaya

ಉಜಿರೆ: ಅನುಗ್ರಹ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!