23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ ಆಟೋ ಚಾಲಕರ ಮತ್ತು ಮಾಲಕರ ಸಂಘದ ಪದಾಧಿಕಾರಿಗಳ ಆಯ್ಕೆ

ಗೇರುಕಟ್ಟೆ: ಗೇರುಕಟ್ಟೆ ಆಟೋ ಚಾಲಕರ ಮತ್ತು ಮಾಲಕರ ಸಂಘದ ಸ್ನೇಹ ಸಂಗಮದ ಪದಾಧಿಕಾರಿಗಳ ಆಯ್ಕೆಯು ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಂಗಣದಲ್ಲಿ ನಡೆಯಿತು.


ನಿಕಟ ಪೂರ್ವ ಅಧ್ಯಕ್ಷರಾದ ಬದ್ರುದ್ಧೀನ್ ಜಿ.ವೈ.ಅಧ್ಯಕ್ಷತೆ ವಹಿಸಿದ್ದರು. ನಿಕಟ ಪೂರ್ವ ಕಾರ್ಯದರ್ಶಿ ಸಿದ್ದೀಕ್ ಜಿ.ಹೆಚ್. ವಾರ್ಷಿಕ ಲೆಕ್ಕಪತ್ರ ಮಂಡಿಸಿದರು.

ನೂತನ ಅಧ್ಯಕ್ಷರಾಗಿ ಕುಶಾಲಪ್ಪ ಗೌಡ ಕಲಾಯಿತೊಟ್ಟು , ಉಪಾಧ್ಯಕ್ಷರಾಗಿ ನಾಸಿರುದ್ದೀನ್, ಪ್ರಧಾನ ಕಾರ್ಯದರ್ಶಿ ಮೈಕಲ್ ವೇಗಸ್, ಜೊತೆ ಕಾರ್ಯದರ್ಶಿ ವಿನಯ್ ಹಾಕೋಟೆ, ಕೋಶಾಧಿಕಾರಿ ತಾರನಾಥ ಬಳ್ಳಿದಡ್ಡ ಆಯ್ಕೆಯಾದರು.
ಕಾರ್ಯಕಾರಿ ಸಮಿತಿ ಸದಸ್ಯರಾಗಿ 23 ಚಾಲಕ, ಮಾಲಕರ ಆಯ್ಕೆ ಮಾಡಲಾಯಿತು.
ಉಪಹಾರದ ವ್ಯವಸ್ಥೆಯನ್ನು ರತ್ನಾಕರ ಪೂಜಾರಿ ಬಳ್ಳಿದಡ್ಡ ನೀಡಿ ಸಹಕರಿಸಿದರು.

Related posts

ಮಾಲಾಡಿ ನಿವಾಸಿ ಅನಿಲ್ ಪ್ರವೀಣ ಪಿರೇರಾ ನಾಪತ್ತೆ: ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮುಳಿಯದಲ್ಲಿ ವರಮಹಾಲಕ್ಷ್ಮಿ ಪೂಜೆ ಸಂಭ್ರಮ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ಯಲ್ಲಿ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಹಿರಿಯ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿ

Suddi Udaya

ಕ್ಷುಲ್ಲಕ ಕಾರಣಕ್ಕೆ ಗಲಾಟೆ: ನಾಲ್ವರ‌ ಮೇಲೆ ಪ್ರಕರಣ ದಾಖಲು

Suddi Udaya

ಕೊಯ್ಯೂರು ರಸ್ತೆಗೆ ಬಿದ್ದ ಬೃಹತ್ ಮರ: ರಸ್ತೆ ಸಂಚಾರ ಅಸ್ತವ್ಯಸ್ಥ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: 17 ನೇ ಪಾಯಿಂಟ್ ನಲ್ಲಿ ಕಾರ್ಯಾಚರಣೆ ಆರಂಭ

Suddi Udaya
error: Content is protected !!