25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೇಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ನೇಜಿ ನಾಟಿ ಕಾರ್ಯಕ್ರಮ

ಕಳೆಂಜ: ಜೇಸಿಐ ಕೊಕ್ಕಡ ಕಪಿಲಾ ಪ್ರಾಂತ್ಯ E ವಲಯ XV, ಶ್ರೀ ಸದಾಶಿವೇಶ್ವರ ದೇವಸ್ಥಾನ ಕಳೆಂಜ ಹಾಗೂ ಸ್ಥಳೀಯ ಕೃಷಿಕರ ಸಹಭಾಗಿತ್ವದಲ್ಲಿ ನೇಜಿ ನಾಟಿ ಸಂಭ್ರಮವು ಮೇ 17 ರಂದು ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಿತು.

ಶ್ರೀ ಸದಾಶಿವೇಶ್ವರ ದೇವಸ್ಥಾನ ಅಧ್ಯಕ್ಷ ಕೆ. ಜೆಎಫ್ ಎಮ್ ಶ್ರೀಧರ ರಾವ್ ಕಾಯಡ, ಜೆಸಿಐ ಅಧ್ಯಕ್ಷೆ ಡಾ .ಶೋಭಾ ಪಿ , ಜೆಸಿಐ ನಿಕಟಪೂರ್ವಾಧ್ಯಕ್ಷ ಸಂತೋಷ್ ಜೈನ್, ಜೆಸಿಐ ಕಾರ್ಯದರ್ಶಿ ಚಂದನಾ ಪಿ, ಲೇಡಿ ಜೇಸಿ ಅಧ್ಯಕ್ಷೆ ರೇಷ್ಮಾ ಡಿಅಲ್ಮೇಡಾ, ಜೆಜೆಸಿ ಅಧ್ಯಕ್ಷ ಶ್ರವಣ್ , ಜೆಸಿಎಲ್ ಟಿ ಅಧ್ಯಕ್ಷ ದಕ್ಷ ಜೈನ್, ಜೆಸಿ ದೀಪಿಕಾ, ಹೆಚ್.ಜಿ ಎಫ್ ಜೋಸೆಫ್ ಪಿರೇರಾ ಕೊಕ್ಕಡ, ಶಾಲೆತ್ತಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಹರೀಶ್ ರಾವ್ ಕೆ.,ರತ್ನಾವತಿ ಕೊಳಂಬೆ , ವಿಮಲಾ ಪಂಚಮಿ ಪಾದೆ, ಗೌರಿ ಪಂಚಮಿ ಪಾದೆ, ಲೀಲಾವತಿ ಕೊಳಂಬೆ ಹಾಗೂ ಜೆಸಿಐ ಪದಾಧಿಕಾರಿಗಳು, ಪೂರ್ವಾಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.

Related posts

ಅಸೌಖ್ಯದಿಂದ ಬಳಲುತ್ತಿರುವ ಇಂದಬೆಟ್ಟು ಗ್ರಾ.ಪಂ. ಸಿಬ್ಬಂದಿ ಗೋಪಾಲ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ನಡ ಶಾಲಾ ಶತಮಾನೋತ್ಸವ ಸಮಾರೋಪ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕುತ್ಲೂರು ಹಾ.ಉ.ಸ.ಸಂಘದ ಅಧ್ಯಕ್ಷರಾಗಿ ರಾಜಶ್ರೀ, ಉಪಾಧ್ಯಕ್ಷರಾಗಿ ಸುಕುಮಾರ ಶೆಟ್ಟಿ ಆಯ್ಕೆ

Suddi Udaya

ಬೆಳ್ತಂಗಡಿಯಲ್ಲಿ ಬಿಸಿಲ ಬೇಗೆಗೆ ತಂಪು ಮಜ್ಜಿಗೆ ಹಂಚಿ ಬಾಯಾರಿಕೆ ತಣಿಸಿದ ‘ರೆಡ್ ಕ್ರಾಸ್’ ತಂಡ

Suddi Udaya

ಇಂದು(ಜ.11) ಪೆರ್ಲ -ಬೈಪಾಡಿ ಬ್ರಹ್ಮಕಲಶೋತ್ಸವಕ್ಕೆ ಧರ್ಮಸ್ಥಳ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಭೇಟಿ

Suddi Udaya

ಬಂದಾರು ಶ್ರೀ ರಾಮ ನಗರ ಜೈ ಶ್ರೀ ರಾಮ್ ಗೆಳೆಯರ ಬಳಗದಿಂದ ಸಾಮೂಹಿಕ ದೀಪಾವಳಿ ಆಚರಣೆ

Suddi Udaya
error: Content is protected !!