July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೇಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ನೇಜಿ ನಾಟಿ ಕಾರ್ಯಕ್ರಮ

ಕಳೆಂಜ: ಜೇಸಿಐ ಕೊಕ್ಕಡ ಕಪಿಲಾ ಪ್ರಾಂತ್ಯ E ವಲಯ XV, ಶ್ರೀ ಸದಾಶಿವೇಶ್ವರ ದೇವಸ್ಥಾನ ಕಳೆಂಜ ಹಾಗೂ ಸ್ಥಳೀಯ ಕೃಷಿಕರ ಸಹಭಾಗಿತ್ವದಲ್ಲಿ ನೇಜಿ ನಾಟಿ ಸಂಭ್ರಮವು ಮೇ 17 ರಂದು ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಿತು.

ಶ್ರೀ ಸದಾಶಿವೇಶ್ವರ ದೇವಸ್ಥಾನ ಅಧ್ಯಕ್ಷ ಕೆ. ಜೆಎಫ್ ಎಮ್ ಶ್ರೀಧರ ರಾವ್ ಕಾಯಡ, ಜೆಸಿಐ ಅಧ್ಯಕ್ಷೆ ಡಾ .ಶೋಭಾ ಪಿ , ಜೆಸಿಐ ನಿಕಟಪೂರ್ವಾಧ್ಯಕ್ಷ ಸಂತೋಷ್ ಜೈನ್, ಜೆಸಿಐ ಕಾರ್ಯದರ್ಶಿ ಚಂದನಾ ಪಿ, ಲೇಡಿ ಜೇಸಿ ಅಧ್ಯಕ್ಷೆ ರೇಷ್ಮಾ ಡಿಅಲ್ಮೇಡಾ, ಜೆಜೆಸಿ ಅಧ್ಯಕ್ಷ ಶ್ರವಣ್ , ಜೆಸಿಎಲ್ ಟಿ ಅಧ್ಯಕ್ಷ ದಕ್ಷ ಜೈನ್, ಜೆಸಿ ದೀಪಿಕಾ, ಹೆಚ್.ಜಿ ಎಫ್ ಜೋಸೆಫ್ ಪಿರೇರಾ ಕೊಕ್ಕಡ, ಶಾಲೆತ್ತಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಹರೀಶ್ ರಾವ್ ಕೆ.,ರತ್ನಾವತಿ ಕೊಳಂಬೆ , ವಿಮಲಾ ಪಂಚಮಿ ಪಾದೆ, ಗೌರಿ ಪಂಚಮಿ ಪಾದೆ, ಲೀಲಾವತಿ ಕೊಳಂಬೆ ಹಾಗೂ ಜೆಸಿಐ ಪದಾಧಿಕಾರಿಗಳು, ಪೂರ್ವಾಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯ ಒಕ್ಕೂಟಗಳ ಪದಗ್ರಹಣ ಮತ್ತು ಸತ್ಯನಾರಾಯಣ ಪೂಜೆ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಬೆಳ್ತಂಗಡಿ ಕೌಶಲ್ಯಭಿವೃದ್ಧಿ ತರಬೇತಿಯಡಿ ಬಟ್ಟೆ ಚೀಲ ಮತ್ತು ಎಂಬ್ರಾಯಿಡರಿ ಉಚಿತ ತರಬೇತಿ ಕಾರ್ಯಾಗಾರ

Suddi Udaya

ಮಹಾಭಾರತ ಸರಣಿಯ 114ನೇ ವಿಷಮ ದಾಂಪತ್ಯ ತಾಳಮದ್ದಳೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಭೂಸೇನೆಯಲ್ಲಿ 21 ವರ್ಷಗಳ ಕಾಲ ಸೇವೆ ಸಲ್ಲಿಸುತ್ತಿರುವ ಲಾಯಿಲ ನಿವಾಸಿ ಗಣೇಶ್ ಬಿ.ಎಲ್ ಮೇ.2 ರಂದು ಸೇವಾ ನಿವೃತ್ತಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಲಾಯಿಲ ಗ್ರಾ.ಪಂ. ಗೆ ಕಸದ ಬುಟ್ಟಿ ವಿತರಣೆ

Suddi Udaya
error: Content is protected !!