25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದ್ವಿತೀಯ ಪಿಯುಸಿ ಪರೀಕ್ಷೆ 2 ರ ಫಲಿತಾಂಶ : ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿನಿ ಪ್ರತೀಕ್ಷಾ 596 ಅಂಕಗಳೊಂದಿಗೆ ರಾಜ್ಯಕ್ಕೆ 4 ನೇ ಸ್ಥಾನ, ತಾಲೂಕಿಗೆ ಪ್ರಥಮ

ಬೆಳ್ತಂಗಡಿ: ದ್ವಿತೀಯ ಪಿಯುಸಿ ಪರೀಕ್ಷೆ 2 ರ ಫಲಿತಾಂಶ ಪ್ರಕಟವಾಗಿದ್ದು, ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಪ್ರತೀಕ್ಷಾ ಎಸ್ 596 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ 4 ನೆಯ ಸ್ಥಾನ ಹಾಗೂ ಬೆಳ್ತಂಗಡಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ.

ಶೈಕ್ಷಣಿಕ ಸಾಧಕಿಯನ್ನು ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ , ಪ್ರಾಂಶುಪಾಲರು, ಪ್ರಾಧ್ಯಾಪಕರು ಅಭಿನಂದಿಸಿದ್ದಾರೆ.

Related posts

ಕಳಿಯ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಕರುಣಾಕರ್ ಶೆಟ್ಟಿ ಆಯ್ಕೆ

Suddi Udaya

ಕಾಡಾನೆ ಹಾವಳಿ ಕುರಿತು ಧರ್ಮಸ್ಥಳದಲ್ಲಿ ಅರಣ್ಯಾಧಿಕಾರಿಗಳಿಗೆ ಮನವಿ

Suddi Udaya

ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನಲ್ಲಿ ನಡೆದ ಘಟನೆ: ನದಿಯಲ್ಲಿ ಕಾಲು ಜಾರಿ ಬಿದ್ದು ನಾವೂರಿನ ಯುವಕ ಮನ್ಸೂರ್ ಮೃತ್ಯು

Suddi Udaya

ಮೇ 15: ವಿದ್ಯುತ್ ನಿಲುಗಡೆ

Suddi Udaya

ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ರವರ ಪರವಾಗಿ ಶಾಸಕ ಹರೀಶ್ ಪೂಂಜರಿಂದ ಮಡಂತ್ಯಾರು ಗ್ರಾ.ಪಂ. ವ್ಯಾಪ್ತಿಯಲ್ಲಿ ಮತಪ್ರಚಾರ

Suddi Udaya

ಪ್ರಧಾನಿ ನರೇಂದ್ರ ಮೋದಿ ಯವರ ವಿರುದ್ದ ಪ್ರಚೋದನಕಾರಿ ಹೇಳಿಕೆ ನೀಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ವಿರುದ್ಧ ಬೆಳ್ತಂಗಡಿ ಬಿಜೆಪಿ ಯುವಮೋರ್ಚಾದಿಂದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು

Suddi Udaya
error: Content is protected !!