25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಶವ ಪತ್ತೆ : ವಾರೀಸುದಾರರ ಪತ್ತೆಗಾಗಿ ಮನವಿ

ಧರ್ಮಸ್ಥಳ: ಸುಮಾರು 50-55 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿ ಧರ್ಮಸ್ಥಳದ ಮುಖ್ಯದ್ವಾರದ ಬಳಿಯ ಕೆ.ಎಸ್.ಆರ್.ಟಿ.ಸಿ. ಬಸ್ಸು ತಂಗುದಾಣದಲ್ಲಿ ಮೇ 17 ರಂದು ಬೆಳಿಗ್ಗೆ ಸಮಯ ಮಲಗಿದ ಸ್ಥಿತಿಯಲ್ಲಿ ಮೃತಪಟ್ಟಿದ್ದು, ಮೃತರ ವಾರೀಸುದಾರರು ಪತ್ತೆಯಾದಲ್ಲಿ ಧರ್ಮಸ್ಥಳ ಠಾಣೆಯ ಪಿಎಸ್ಐ 8277986449 ಮತ್ತು ಬೆಳ್ತಂಗಡಿ ಗ್ರಾಮಾಂತರ ವೃತ್ತ ನಿರೀಕ್ಷಕರು: 9480805336 ನಂಬರಿಗೆ ಮಾಹಿತಿ ನೀಡುವುದು.

Related posts

ಉರುವಾಲುಪದವು ಶಿವಾಜಿನಗರ ಶ್ರೀ ಮಹಮ್ಮಾಯಿ ದೇವಿಯ ಪ್ರತಿಷ್ಠಾ ಮಹೋತ್ಸವ ; ಗೋಂದೋಳು ಪೂಜೆ, ದೇವಿ ದರ್ಶನ

Suddi Udaya

ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಬಾವಿ ಒಳಗೆ ನೀಲಿ ಬಣ್ಣ ನೀರು ಸುತ್ತಮುತ್ತ ಕೆಂಪು ನೀರು

Suddi Udaya

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಮೋಹನ ಆಳ್ವ ಅವರ ತಂದೆ, ಶತಾಯುಷಿ ಮಿಜಾರು ಗುತ್ತು ಆನಂದ ಆಳ್ವ ನಿಧನ

Suddi Udaya

ಸುರ್ಯ ದೇವಸ್ಥಾನ: ದೇವದಾಸ್ ಕಾಪಿಕಾಡ್ ಹಾಗೂ ಶ್ರೀನಿವಾಸ ಹೆಬ್ಬಾರ್‌ರಿಗೆ ಸನ್ಮಾನ

Suddi Udaya

ಮುಗೇರಡ್ಕ ಮೊಗ್ರು ಯುವ ವೇದಿಕೆ ವತಿಯಿಂದ ವಿದ್ಯಾನಿಧಿಗೆ ದೇಣಿಗೆ ಹಸ್ತಾಂತರ

Suddi Udaya
error: Content is protected !!