ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಶವ ಪತ್ತೆ : ವಾರೀಸುದಾರರ ಪತ್ತೆಗಾಗಿ ಮನವಿ

ಧರ್ಮಸ್ಥಳ: ಸುಮಾರು 50-55 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿ ಧರ್ಮಸ್ಥಳದ ಮುಖ್ಯದ್ವಾರದ ಬಳಿಯ ಕೆ.ಎಸ್.ಆರ್.ಟಿ.ಸಿ. ಬಸ್ಸು ತಂಗುದಾಣದಲ್ಲಿ ಮೇ 17 ರಂದು ಬೆಳಿಗ್ಗೆ ಸಮಯ ಮಲಗಿದ ಸ್ಥಿತಿಯಲ್ಲಿ ಮೃತಪಟ್ಟಿದ್ದು, ಮೃತರ ವಾರೀಸುದಾರರು ಪತ್ತೆಯಾದಲ್ಲಿ ಧರ್ಮಸ್ಥಳ ಠಾಣೆಯ ಪಿಎಸ್ಐ 8277986449 ಮತ್ತು ಬೆಳ್ತಂಗಡಿ ಗ್ರಾಮಾಂತರ ವೃತ್ತ ನಿರೀಕ್ಷಕರು: 9480805336 ನಂಬರಿಗೆ ಮಾಹಿತಿ ನೀಡುವುದು.

Related posts

ಪುಂಜಾಲಕಟ್ಟೆಯಲ್ಲಿ ಎಸ್.ಡಿ.ಪಿ.ಐ ಅಭ್ಯರ್ಥಿ ಅಕ್ಬರ್ ಮತ ಯಾಚನೆ

Suddi Udaya

ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ.ಶಿಕ್ಷಕ ರಕ್ಷಕ ಸಂಘದ ಪೋಷಕರ ಸಭೆ .

Suddi Udaya

ಬಂದಾರು ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ಅಧಿಕಾರ ಹಸ್ತಾಂತರ

Suddi Udaya

ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿನಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮನನೊಂದು ಸುತ್ತಾಡುತ್ತಿದ್ದ ಮಹಿಳೆಗೆ ಸಾಂತ್ವನ ಹೇಳಿ, ಕುಟುಂಬದ ಜೊತೆ ಕಳಿಸಿ ಮಾನವೀಯತೆ ಮೆರೆದ ಸಮಾಜ ಸೇವಕ ರವಿ ಕಕ್ಕೆಪದವು

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಯೋಗ ತರಬೇತಿ ಉದ್ಘಾಟನೆ

Suddi Udaya
error: Content is protected !!