26.3 C
ಪುತ್ತೂರು, ಬೆಳ್ತಂಗಡಿ
May 18, 2025
ನಿಧನ

ನಿಡ್ಲೆ ನಿವಾಸಿ ಎಸ್‌.ಕೆ. ಡಿ.ಆ‌ರ್ ಡಿ.ಪಿ ಉದ್ಯೋಗಿ ಸತೀಶ್ ನಿಧನ

ಬೆಳ್ತಂಗಡಿ; ನಿಡ್ಲೆ ಗ್ರಾಮದ ದಾಯಿಲಾಟ ನಿವಾಸಿ ಎಸ್.ಕೆ. ಡಿ. ಆ‌ರ್. ಡಿ. ಪಿ ಉದ್ಯೋಗಿ ಸತೀಶ್ (38ವ) ಹೃದಯಾಘಾತದಿಂದ ನಿಧನರಾಗಿದ್ದಾರೆ

. ಇವರು ಶ್ರೀ ಈ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿಯಾಗಿ ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿದ್ದರು.ಮೃತರು ಪತ್ನಿ ಮಕ್ಕಳು ತಾಯಿ ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.

Related posts

ಪಡಂಗಡಿ ನಡಿಬೆಟ್ಟುಗುತ್ತು ನಿವಾಸಿ ಹಿರಿಯ ನ್ಯಾಯವಾದಿ ನೇಮಿರಾಜ್ ಶೆಟ್ಟಿ ನಿಧನ

Suddi Udaya

ಮುಂಡಾಜೆ: ನಿವೃತ್ತ ಉಪನ್ಯಾಸಕ ಗೋಪಾಲಕೃಷ್ಣ ಡೋಂಗ್ರೆ ನಿಧನ 

Suddi Udaya

ವೇಣೂರು: ಕೋಮ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿದ್ದ ಶಿಲ್ಪ ಸಾವು: ಮನೆಯವರ ಪ್ರತಿಭಟನೆ

Suddi Udaya

ಹಿರಿಯ ಯಕ್ಷಗಾನ ಭಾಗವತ ಧರ್ಣಪ್ಪ ಆಚಾರ್ಯ ಅಳದಂಗಡಿ ನಿಧನ

Suddi Udaya

ಮೂಡುಕೋಡಿ ಶೀನ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ನಡ: ಹೊಕ್ಕಿಲ ನಿವಾಸಿ ಕುಸುಮ ನಿಧನ

Suddi Udaya
error: Content is protected !!