23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮೂರುಗೋಳಿ ಶ್ರೀ ಪಾಂಡುರಂಗ ಭಜನಾ ಮಂದಿರದ ನೂತನ ಕಟ್ಟಡ ನಿರ್ಮಾಣದ ಬಗ್ಗೆ ಪೂರ್ವಭಾವಿ ಸಭೆ

ಬಾರ್ಯ ಗ್ರಾಮದ ಮೂರುಗೋಳಿ ಶ್ರೀ ಪಾಂಡುರಂಗ ಭಜನಾ ಮಂದಿರದ ನೂತನ ಕಟ್ಟಡ ನಿರ್ಮಾಣದ ಕೆಲಸ ಕಾರ್ಯ ನಡೆಯುತ್ತಿದ್ದು ಆ ಪ್ರಯುಕ್ತ ಪೂರ್ವಭಾವಿ ಸಭೆ ಮೇ 15 ರಂದು ಭಜನಾ ಮಂಡಳಿಯ ಅಧ್ಯಕ್ಷ ಶೇಷಪ್ಪ ಸಾಲ್ಯಾನ್‌ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ಸಭೆಯಲ್ಲಿ ಭಜನಾ ಮಂದಿರ ನಿರ್ಮಾಣ ಕಾಯ೯ ಶೀಘ್ರ ಪೂರ್ಣಗೊಳ್ಳಲು ನಿಧಿ ಸಂಗ್ರಹಣಾ ಕರಪತ್ರ ಬಿಡುಗಡೆಗೊಳಿಸಲಾಯಿತು. ಸಭೆಯಲ್ಲಿ ಉಪಾಧ್ಯಕ್ಷ ಸಂತೋಷ್‌ ಕುಮಾರ್‌ ಬಳಕ್ಕಿಳ, ಕಾರ್ಯದರ್ಶಿ ರಾಮಣ್ಣ ಗೌಡ ಕುರುಡಂಗೆ, ಕೋಶಾಧಿಕಾರಿ ಮೋನಪ್ಪ ಗೌಡ ಮನಿಲ, ಹಾಗೂ ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಜೀರ್ಣೊದ್ಧಾರ ಸಮಿತಿಯ ಕಾರ್ಯದರ್ಶಿ ಪ್ರಶಾಂತ್‌ ಪೈ, ಬಾರ್ಯ ಪ್ರಾಥಮಿಕ ಸಹಕಾರಿ ಸಂಘದ ಅಧ್ಯಕ್ಷರಾದ ಪ್ರವೀಣ್‌ ರೈ ಹಿರಿಯರಾದ ನಾರಾಯಣ ಗೌಡ ಮೆಸ್ಕಾಂ , ರೋಹಿನಾಥ್‌ ಸಾಲ್ಯಾನ್‌ ಬಾರ್ಯ ಗುತ್ತು , ಬಾಬು ಗೌಡ ಮೂರುಗೋಳಿ , ಅರುಣ್‌ ಕುಮಾರ್‌ ಬಜಕ್ಕಳ , ಸದಾನಂದ ಅಡಪ ಪ್ರಕಾಶ್ ಪಂಚಲಾಜೆ‌ , ಶಿವರಾಮ ಕೆಳಗಿನಂಗಡಿ, ದಯಾನಂದ ಆಳ್ವ, ದಿನೇಶ್‌ ಗೌಡ , ಗುತ್ತಿಗೆದಾರರಾದ ಯಜ್ಞೇಶ್‌ ಮನಿಲ, ಶೀನಪ್ಪ ಪೂಜಾರಿ ಶುಂಠಿಹಿತ್ಲು, ಶ್ರೀಧರ್‌ ಕಜೆಮಾರ್‌  ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ: ಮನೆ ಹಾಗೂ ಅಂಗಡಿಗಳಿಗೆ ನುಗ್ಗಿದ ನೀರು: ಕುವೆಟ್ಟು ಗ್ರಾ.ಪಂ. ನಿಂದ ಮೋರಿ ಅಳವಡಿಕೆ, ಚರಂಡಿ ದುರಸ್ತಿ, ಪಂ.ಸದಸ್ಯರ ಮೂಲಕ ಸಮಸ್ಯೆಗೆ ಪರಿಹಾರ

Suddi Udaya

ಅಂಡಿಂಜೆ: 31ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಆರ್ಯಭಟ ಪ್ರಶಸ್ತಿ ಪುರಸ್ಕೃತ ದೇವೇಂದ್ರ ಹೆಗ್ಡೆ ಕೊಕ್ರಾಡಿ ರವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ: ಹೈಟೆನ್ಶನ್ ಜಂಪರ್ ತುಂಡಾಗಿ ಬಿದ್ದು ಬೆಂಕಿ ಅವಘಡ

Suddi Udaya

ಮಾವಿನಕಟ್ಟೆ: ಸ್ವಾತಿ ಎಂ. ಶೆಟ್ಟಿರವರಿಗೆ ಬೆಸ್ಟ್ಔಟ್ ಗೋಯಿಂಗ್ ಸ್ಟೂಡೆಂಟ್ ಅವಾರ್ಡ್ ಪ್ರಶಸ್ತಿ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ವಾಣಿ ಆಂಗ್ಲ ಮಾಧ್ಯಮ ಶಾಲೆ ಕಿರಿಯ-ಹಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ

Suddi Udaya

ಬೆಳಾಲು ಗ್ರಾ. ಪಂ. ಅಧ್ಯಕ್ಷರಾಗಿ ವಿದ್ಯಾಶ್ರೀನಿವಾಸ ಹಾಗೂ ಉಪಾಧ್ಯಕ್ಷರಾಗಿ ಗೀತಾ ಅವಿರೋಧ ಆಯ್ಕೆ

Suddi Udaya
error: Content is protected !!