August 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಸನ್ನಿಧಿಯಲ್ಲಿ ವಿಶೇಷ ಪೂಜೆ: ಹಿರಿಯ ಸಂಶೋಧಕ ಡಾ. ಎಸ್.ಡಿ. ಶೆಟ್ಟಿ ದಂಪತಿಗಳಿಗೆ ಗೌರವಾರ್ಪಣೆ

ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ೧೦೦೮ ಶ್ರೀ ಚಂದ್ರನಾಥ ಸ್ವಾಮಿ ಸನ್ನಿಧಿಯಲ್ಲಿ ಮೇ 16 ರಂದು ವಿಶೇಷ ಪೂಜೆಗಳನ್ನು ನಡೆಸಲಾಯಿತು.

ಈ ಸಂದರ್ಭದಲ್ಲಿ ಹಿರಿಯ ಸಂಶೋಧಕ ಡಾ. ಹಾಮಾನಾ ಸಂಶೋಧನಾ ಕೇಂದ್ರ ಉಜಿರೆಯ ನಿರ್ದೇಶಕರೂ ಅದ ಡಾ. ಎಸ್.ಡಿ. ಶೆಟ್ಟಿ ಹಾಗೂ ಶ್ರೀಮತಿ ಸುಗುಣ ಶೆಟ್ಟಿ ದಂಪತಿಗಳನ್ನು ಅವರ ಸಾಧನೆ ಮತ್ತು ಮದುವೆಯ 50ನೇ ವರ್ಷದ ಪ್ರಯುಕ್ತ ಶ್ರೀ ಕ್ಷೇತ್ರ ಚಂದ್ರಪುರ ಆಡಳಿತ ಮಂಡಳಿಯ ಪರವಾಗಿ ಸಮಿತಿ ಸಂಚಾಲಕರು ಡಾ. ಜಯಕೀರ್ತಿ ಜೈನ್ ನೇತೃತ್ವದಲ್ಲಿ ಗೌರವಿಸಲಾಯಿತು..

ಉಪಾಧ್ಯಕ್ಷ ಜಿನರಾಜ ಪೂವಣಿ, ರಾಜ್ಯ ಸರ್ಕಾರಿ ಅಧಿಕಾರಿಗಳ ವಿವಿಧೋದ್ದೇಶ ಸಹಕಾರಿ ಸಂಘ ಕೊಕ್ಕಡ ಶಾಖೆಯ ಪ್ರಬಂಧಕ ಪಿ ಅತೀಶಯ ಜೈನ್, ರಾಣಿ ಕಾಳಲಾ ದೇವಿ ಜೈನ್ ಮಹಿಳಾ ಸಮಾಜದ ಶ್ರೀಮತಿ ರಕ್ಷಾ, ಪುರೋಹಿತರಾದ ಅರಹಂತ ಇಂದ್ರ, ಜಿನೇಶ್ ಜೈನ್ ಮುಂತಾದವರು ಉಪಸ್ಥಿತರಿದ್ದರು.

Related posts

ಕಡಿರುದ್ಯಾವರ: ತೋಟಗಳಿಗೆ ನುಗ್ಗಿದ ಕಾಡಾನೆಗಳ ಹಿಂಡು: ಅಪಾರ ಕೃಷಿ ನಾಶ

Suddi Udaya

ಪರೀಕ ಶ್ರೀ ಶ್ರೀನಿವಾಸ ಪ್ರಸನ್ನ ಸೋಮೇಶ್ವರ ಮಹಾಗಣಪತಿ ದೇವಸ್ಥಾನ ಅಷ್ಟಬಂಧ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ

Suddi Udaya

ಮಚ್ಚಿನ: ಅಪಾಯದಂಚಿನಲ್ಲಿರುವ ವಿದ್ಯುತ್ ಕಂಬ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 98.61

Suddi Udaya

ಬೆಂಗಳೂರುನಲ್ಲಿರುವ ಯೂಟ್ಯೂಬರ್ ಸಮೀರ್ ಎಮ್.ಡಿ ಮನೆಯನ್ನು ಸುತ್ತುವರಿದ ಧರ್ಮಸ್ಥಳ ಪೊಲೀಸರು

Suddi Udaya

ಉಜಿರೆ ಕಾಶಿಬೆಟ್ಟು ಬಳಿ ಬೈಕ್ ಹಾಗೂ ಕಾರು ನಡುವೆ ಅಪಘಾತ: ಬೈಕ್ ಸವಾರರಿಗೆ ಗಂಭೀರ ಗಾಯ

Suddi Udaya
error: Content is protected !!