24.6 C
ಪುತ್ತೂರು, ಬೆಳ್ತಂಗಡಿ
June 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಸನ್ನಿಧಿಯಲ್ಲಿ ವಿಶೇಷ ಪೂಜೆ: ಹಿರಿಯ ಸಂಶೋಧಕ ಡಾ. ಎಸ್.ಡಿ. ಶೆಟ್ಟಿ ದಂಪತಿಗಳಿಗೆ ಗೌರವಾರ್ಪಣೆ

ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ೧೦೦೮ ಶ್ರೀ ಚಂದ್ರನಾಥ ಸ್ವಾಮಿ ಸನ್ನಿಧಿಯಲ್ಲಿ ಮೇ 16 ರಂದು ವಿಶೇಷ ಪೂಜೆಗಳನ್ನು ನಡೆಸಲಾಯಿತು.

ಈ ಸಂದರ್ಭದಲ್ಲಿ ಹಿರಿಯ ಸಂಶೋಧಕ ಡಾ. ಹಾಮಾನಾ ಸಂಶೋಧನಾ ಕೇಂದ್ರ ಉಜಿರೆಯ ನಿರ್ದೇಶಕರೂ ಅದ ಡಾ. ಎಸ್.ಡಿ. ಶೆಟ್ಟಿ ಹಾಗೂ ಶ್ರೀಮತಿ ಸುಗುಣ ಶೆಟ್ಟಿ ದಂಪತಿಗಳನ್ನು ಅವರ ಸಾಧನೆ ಮತ್ತು ಮದುವೆಯ 50ನೇ ವರ್ಷದ ಪ್ರಯುಕ್ತ ಶ್ರೀ ಕ್ಷೇತ್ರ ಚಂದ್ರಪುರ ಆಡಳಿತ ಮಂಡಳಿಯ ಪರವಾಗಿ ಸಮಿತಿ ಸಂಚಾಲಕರು ಡಾ. ಜಯಕೀರ್ತಿ ಜೈನ್ ನೇತೃತ್ವದಲ್ಲಿ ಗೌರವಿಸಲಾಯಿತು..

ಉಪಾಧ್ಯಕ್ಷ ಜಿನರಾಜ ಪೂವಣಿ, ರಾಜ್ಯ ಸರ್ಕಾರಿ ಅಧಿಕಾರಿಗಳ ವಿವಿಧೋದ್ದೇಶ ಸಹಕಾರಿ ಸಂಘ ಕೊಕ್ಕಡ ಶಾಖೆಯ ಪ್ರಬಂಧಕ ಪಿ ಅತೀಶಯ ಜೈನ್, ರಾಣಿ ಕಾಳಲಾ ದೇವಿ ಜೈನ್ ಮಹಿಳಾ ಸಮಾಜದ ಶ್ರೀಮತಿ ರಕ್ಷಾ, ಪುರೋಹಿತರಾದ ಅರಹಂತ ಇಂದ್ರ, ಜಿನೇಶ್ ಜೈನ್ ಮುಂತಾದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಬೀದಿ ನಾಯಿಗಳ ತಡೆಗೆ ಕ್ರಮಕೈಗೊಳ್ಳಲು ಸೂಚನೆ

Suddi Udaya

ಬೆಳ್ತಂಗಡಿ: ಕನ್ನಡ ಸಾಹಿತ್ಯ ಸಮ್ಮೇಳನದ ಸಂಯೋಜನಾ ಸಮಿತಿಯ ಅಧ್ಯಕ್ಷರಾಗಿ ಜಯಾನಂದ ಗೌಡ ಆಯ್ಕೆ

Suddi Udaya

ಕುಂಭಶ್ರೀ ಪಿಯು ಕಾಲೇಜಿನಲ್ಲಿ ಸಿಎ ಓರಿಯಂಟೇಶನ್ 2K25 ವಿಶೇಷ ಕಾರ್ಯಾಗಾರ

Suddi Udaya

ಕಲ್ಮಂಜ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಶಿಬಾಜೆ: ಜಮೀನಿಗೆ ಅಳವಡಿಸಿದ ಮರದ ಬೇಲಿಯನ್ನು ತೆಗೆದು ಹಾಕಿ ಅಡಿಕೆಕೊಂಡು ಹೋದ ಪ್ರಕರಣ: ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲು

Suddi Udaya

ಕಣಿಯೂರು ಮಹಾಶಕ್ತಿ ಕೇಂದ್ರದ ಚುನಾವಣಾ ಪೂರ್ವಭಾವಿ ಸಭೆ

Suddi Udaya
error: Content is protected !!