30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಸನ್ನಿಧಿಯಲ್ಲಿ ವಿಶೇಷ ಪೂಜೆ: ಹಿರಿಯ ಸಂಶೋಧಕ ಡಾ. ಎಸ್.ಡಿ. ಶೆಟ್ಟಿ ದಂಪತಿಗಳಿಗೆ ಗೌರವಾರ್ಪಣೆ

ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ೧೦೦೮ ಶ್ರೀ ಚಂದ್ರನಾಥ ಸ್ವಾಮಿ ಸನ್ನಿಧಿಯಲ್ಲಿ ಮೇ 16 ರಂದು ವಿಶೇಷ ಪೂಜೆಗಳನ್ನು ನಡೆಸಲಾಯಿತು.

ಈ ಸಂದರ್ಭದಲ್ಲಿ ಹಿರಿಯ ಸಂಶೋಧಕ ಡಾ. ಹಾಮಾನಾ ಸಂಶೋಧನಾ ಕೇಂದ್ರ ಉಜಿರೆಯ ನಿರ್ದೇಶಕರೂ ಅದ ಡಾ. ಎಸ್.ಡಿ. ಶೆಟ್ಟಿ ಹಾಗೂ ಶ್ರೀಮತಿ ಸುಗುಣ ಶೆಟ್ಟಿ ದಂಪತಿಗಳನ್ನು ಅವರ ಸಾಧನೆ ಮತ್ತು ಮದುವೆಯ 50ನೇ ವರ್ಷದ ಪ್ರಯುಕ್ತ ಶ್ರೀ ಕ್ಷೇತ್ರ ಚಂದ್ರಪುರ ಆಡಳಿತ ಮಂಡಳಿಯ ಪರವಾಗಿ ಸಮಿತಿ ಸಂಚಾಲಕರು ಡಾ. ಜಯಕೀರ್ತಿ ಜೈನ್ ನೇತೃತ್ವದಲ್ಲಿ ಗೌರವಿಸಲಾಯಿತು..

ಉಪಾಧ್ಯಕ್ಷ ಜಿನರಾಜ ಪೂವಣಿ, ರಾಜ್ಯ ಸರ್ಕಾರಿ ಅಧಿಕಾರಿಗಳ ವಿವಿಧೋದ್ದೇಶ ಸಹಕಾರಿ ಸಂಘ ಕೊಕ್ಕಡ ಶಾಖೆಯ ಪ್ರಬಂಧಕ ಪಿ ಅತೀಶಯ ಜೈನ್, ರಾಣಿ ಕಾಳಲಾ ದೇವಿ ಜೈನ್ ಮಹಿಳಾ ಸಮಾಜದ ಶ್ರೀಮತಿ ರಕ್ಷಾ, ಪುರೋಹಿತರಾದ ಅರಹಂತ ಇಂದ್ರ, ಜಿನೇಶ್ ಜೈನ್ ಮುಂತಾದವರು ಉಪಸ್ಥಿತರಿದ್ದರು.

Related posts

ಮೂಡಿಗೆರೆ ರಾಣಿಝರಿ ರಸ್ತೆಯಲ್ಲಿ ವ್ಹೀಲಿಂಗ್ ಮಾಡಿ ಹುಚ್ಚಾಟ: ಬೈಕ್ ಸಹಿತ ಉಜಿರೆಯ ಐವರು ಯುವಕರನ್ನು ಬಂಧಿಸಿದ ಪೊಲೀಸರು

Suddi Udaya

ಬಳಂಜ ಬದಿನಡೆ ನಾಗಬ್ರಹ್ಮ ಕ್ಷೇತ್ರದ ವರ್ಷಾವಧಿ ಜಾತ್ರೋತ್ಸವ ಸಂಪನ್ನ

Suddi Udaya

ಮರೋಡಿ: ಮಾವಿನಕಟ್ಟೆಯಲ್ಲಿ ಭಾರೀ ಮಳೆಗೆ ಭೂಕುಸಿತ

Suddi Udaya

ಉಜಿರೆ ಶ್ರೀ ಧ.ಮಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ವಿಜ್ಞಾನ ವಿಚಾರ ಸಂಕಿರಣ ಮತ್ತು ವಿಜ್ಞಾನ ನಾಟಕ ಸ್ಪರ್ಧೆ

Suddi Udaya

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಪುರಸ್ಕಾರ ಪರೀಕ್ಷೆ: ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳಾದ ಜೈದೀಪ್ ಗೌಡ ಹಾಗೂ ರಕ್ಷಣ್ ಶೆಟ್ಟಿ ತೇರ್ಗಡೆ

Suddi Udaya

ಉಜಿರೆ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya
error: Content is protected !!