23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಸುದ್ದಿ ಉದಯ ವಾರಪತ್ರಿಕೆ ವೀಕ್ಷಿಸಿ, ಪತ್ರಿಕೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಖ್ಯಾತ ಚಲನ ಚಿತ್ರ ನಟ,ಸ್ಪೂರ್ತಿಯ ಮಾತುಗಾರ ರಮೇಶ್ ಅರವಿಂದ್

ಬೆಳ್ತಂಗಡಿ: ಖ್ಯಾತ ಚಲನ ಚಿತ್ರ ನಟ,ಸ್ಪೂರ್ತಿಯ ಮಾತುಗಾರ, ಮುಳಿಯ ಬ್ರಾಂಡ್ ಅಂಬಾಸಿಡರ್ ರಮೇಶ್ ಅರವಿಂದ್ ರವರು ಸುದ್ದಿ ಉದಯ ವಾರಪತ್ರಿಕೆ ವೀಕ್ಷಿಸಿ, ಪತ್ರಿಕೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಸುದ್ದಿ ಉದಯ ವಾರಪತ್ರಿಕೆಯ ಸಂತೋಷ್ ಪಿ ಕೋಟ್ಯಾನ್, ತುಕರಾಮ್ ಬಿ, ಬಿ.ಎಸ್ ಕುಲಾಲ್, ತಿಮ್ಮಪ್ಪ ಗೌಡ, ಆನಂದ ಗೌಡ, ಸುಧಾ, ಪ್ರತಿಭಾ, ಮನೀಶ್ ಅಂಚನ್, ಧನ್ಯ, ಸುಧೀತ್, ಇರ್ಪಾನ್ ಉಪಸ್ಥಿತರಿದ್ದರು.

Related posts

ನಮ್ಮ ನಡೆ ಮತಗಟ್ಟೆ ಕಡೆ ಮತದಾರರ ಜಾಗೃತಿ ಆಂದೋಲನ

Suddi Udaya

ಭಾರೀ ಗಾಳಿ-ಮಳೆ: ನಾವೂರು ನಾಗಜೆ ಯಮನಾ ರವರ ಮನೆಗೆ ಬಿದ್ದ ಬೃಹತ್ ಗಾತ್ರದ ಮರ: ಅಪಾರ ಹಾನಿ

Suddi Udaya

ಉಜಿರೆ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ರಿಕ್ಷಾ

Suddi Udaya

ಬಿಸಿಲಿನ ಬೇಗೆಗೆ ತಂಪೆರೆದ ವರುಣ

Suddi Udaya

ನಾಳ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾಗಿ ಕೇಶವ ಪೂಜಾರಿ , ಉಪಾಧ್ಯಕ್ಷರಾಗಿ ಸೋಮಪ್ಪ ಗೌಡ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಅಂಗವಾಗಿ ಕಸದಿಂದ ರಸ ಶೈಕ್ಷಣಿಕ ಕಾರ್ಯಕ್ರಮ

Suddi Udaya
error: Content is protected !!