July 23, 2026
Uncategorized

ಸುದ್ದಿ ಉದಯ ವಾರಪತ್ರಿಕೆ ವೀಕ್ಷಿಸಿ, ಪತ್ರಿಕೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಖ್ಯಾತ ಚಲನ ಚಿತ್ರ ನಟ,ಸ್ಪೂರ್ತಿಯ ಮಾತುಗಾರ ರಮೇಶ್ ಅರವಿಂದ್

ಬೆಳ್ತಂಗಡಿ: ಖ್ಯಾತ ಚಲನ ಚಿತ್ರ ನಟ,ಸ್ಪೂರ್ತಿಯ ಮಾತುಗಾರ, ಮುಳಿಯ ಬ್ರಾಂಡ್ ಅಂಬಾಸಿಡರ್ ರಮೇಶ್ ಅರವಿಂದ್ ರವರು ಸುದ್ದಿ ಉದಯ ವಾರಪತ್ರಿಕೆ ವೀಕ್ಷಿಸಿ, ಪತ್ರಿಕೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಸುದ್ದಿ ಉದಯ ವಾರಪತ್ರಿಕೆಯ ಸಂತೋಷ್ ಪಿ ಕೋಟ್ಯಾನ್, ತುಕರಾಮ್ ಬಿ, ಬಿ.ಎಸ್ ಕುಲಾಲ್, ತಿಮ್ಮಪ್ಪ ಗೌಡ, ಆನಂದ ಗೌಡ, ಸುಧಾ, ಪ್ರತಿಭಾ, ಮನೀಶ್ ಅಂಚನ್, ಧನ್ಯ, ಸುಧೀತ್, ಇರ್ಪಾನ್ ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಬೊಳಿಯಾರ್‌ನ 15ನೇ ಸ್ಥಳದಲ್ಲಿ ಪತ್ತೆಯಾಗದ ಶವದ ಅವಶೇಷಗಳು

Suddi Udaya

ಇಂದಬೆಟ್ಟು: ಬಂಗಾಡಿ ನಿವಾಸಿ ಜ್ವರದಿಂದ ಬಳಲಿ ಅವಿವಾಹಿತ ವಿಶ್ವನಾಥ ನಿಧನ

Suddi Udaya

ಪುಂಜಾಲಕಟ್ಟೆ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ 15ನೇ ವರ್ಷದ ಸಾಮೂಹಿಕ ವಿವಾಹವಧು-ವರರ ವೈಭವದ ದಿಬ್ಬಣ ಮೆರವಣಿಗೆಗೆ ಚಾಲನೆ,

Suddi Udaya

ಮಾದಕ ವ್ಯಸನದ ಬಗ್ಗೆ ಜನಜಾಗೃತಿ ಮೂಡಿಸುವ ಮಹತ್ವದ ಉದ್ದೇಶ- ಉಜಿರೆಯಲ್ಲಿ ಮೊದಲ ಬಾರಿಗೆಯಶಸ್ವಿಯಾಗಿ ನಡೆದ ರೈನಥಾನ್

Suddi Udaya

ಬೆಳ್ತಂಗಡಿ : ಎರಡನೇ ದಿನ ವಿಚಾರಣೆಗೆ ಹಾಜರಾದ ಯೂಟ್ಯೂಬರ್ ಸಮೀರ್ ಎಮ್.ಡಿ

Suddi Udaya

ಬೆಳ್ತಂಗಡಿ ತಾಲೂಕಿನ ಕುತ್ಲೂರು ಗ್ರಾಮವು “ಅತ್ಯುತ್ತಮ ಸಾಹಸಿಕ ಪ್ರವಾಸಿ ತಾಣ” ವಿಭಾಗದಲ್ಲಿ ರಾಷ್ಟ್ರಪ್ರಶಸ್ತಿಗೆ ಆಯ್ಕೆ

Suddi Udaya
error: Content is protected !!