22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಂತರ್ ಕಾಲೇಜು ಚರ್ಚಾ ಸ್ಪರ್ಧೆ ಹಾಗೂ ಭಾಷಣ ಸ್ಪರ್ಧೆ -ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಥಮ ಹಾಗೂ ತೃತೀಯ ಸ್ಥಾನ

ಉಜಿರೆ: ಮಂಗಳೂರು ವಿಶ್ವವಿದ್ಯಾನಿಲಯ ರಾಜ್ಯಶಾಸ್ತ್ರ ವಿಭಾಗ, ರಾಜ್ಯಶಾಸ್ತ್ರ ಸಂಘ ಮತ್ತು ರಾಜ್ಯಶಾಸ್ತ್ರ ಹಳೆವಿದ್ಯಾರ್ಥಿ ಸಂಘದ ನೇತೃತ್ವದಲ್ಲಿ ಮೇ 16 ರಂದು ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಏರ್ಪಡಿಸಿದ್ದ “ ಸಾಮಾಜಿಕ ಜಾಲತಾಣಗಳು ಪ್ರಜಾತಂತ್ರ ವ್ಯವಸ್ಥೆಯನ್ನು ಬಲಪಡಿಸುತ್ತದೆಯೋ ಅಥವಾ ದುರ್ಬಲಪಡಿಸುತ್ತದೆಯೋ” ಎಂಬ ವಿಷಯದಲ್ಲಿ ನಡೆದ ಚರ್ಚಾ ಸ್ಪರ್ಧೆ ಯಲ್ಲಿ ಪ್ರಥಮ ಬಹುಮಾನ ಹಾಗೂ “ ಭಾರತದಲ್ಲಿ ನಾಗರಿಕ ಪ್ರಜ್ಞೆ “ ಎಂಬ ವಿಷಯದಲ್ಲಿ ನಡೆದ ಭಾಷಣ ಸ್ಪರ್ಧೆಯಲ್ಲಿ ತೃತೀಯ ಬಹುಮಾನವನ್ನು ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ ದ್ವಿತೀಯ ಬಿ.ಇಡಿ. ಪ್ರಶಿಕ್ಷಣಾರ್ಥಿ ಫಾತಿಮಾತ್ ರಾಫಿಯ ಪಡೆದಿರುತ್ತಾರೆ.

ಹಾಗೆಯೇ ದ್ವಿತೀಯ ಬಿ.ಇಡಿ. ಪ್ರಶಿಕ್ಷಣಾರ್ಥಿ ಮೋಹನ್ ಕುಮಾರ್ ವಿ ಮತ್ತು ಪ್ರಥಮ ಬಿ.ಇಡಿ. ಪ್ರಶಿಕ್ಷಣಾರ್ಥಿ ಸುದೀಪ್ ಮಹಾಂತೇಶ್ ಚೌಹಾಣ್ ಇವರು ಚರ್ಚಾಸ್ಪರ್ಧೆ ಮತ್ತು ಭಾಷಣ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.
ಇವರೆಲ್ಲರನ್ನೂ ಕಾಲೇಜಿನ ಆಡಳಿತ ಮಂಡಳಿಯವರು, ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.

Related posts

ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ: ಬದನಾಜೆ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಏಪ್ರಿಲ್ 7ಕ್ಕೆ ಪಿಯು, 24ಕ್ಕೆ ಎಸ್ಸೆಸ್ಸೆಲ್ಸಿ ಫಲಿತಾಂಶ ನಿರೀಕ್ಷೆ

Suddi Udaya

ಪ್ರಧಾನಿ ನರೇಂದ್ರ ಮೋದಿಜಿಯವರ ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆಯಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಎರಡನೇ ಭಾರಿಗೆ ರಾಜ್ಯದಲ್ಲಿ ಪ್ರಥಮ ಸ್ಥಾನ

Suddi Udaya

ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಮಡಂತ್ಯಾರು ವಲಯದ ಅಧ್ಯಕ್ಷರಾಗಿ ವಸಂತಿ ಲಕ್ಷ್ಮಣ್, ಕಾರ್ಯದರ್ಶಿಯಾಗಿ ಸುಮಲತಾ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ಸಚಿವ ಸತೀಶ್ ಜಾರಕಿಹೊಳಿ ಭೇಟಿ: ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆಗೆ ಆಹ್ವಾನ

Suddi Udaya

ಉಜಿರೆ :ಶ್ರೀ.ಧ.ಮಂ.ವಸತಿ ಪ.ಪೂ. ಕಾಲೇಜಿನಲ್ಲಿ ಬಿತ್ತಿಪತ್ರ ಅನಾವರಣ ಕಾರ್ಯಕ್ರಮ

Suddi Udaya
error: Content is protected !!