25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಂತರ್ ಕಾಲೇಜು ಚರ್ಚಾ ಸ್ಪರ್ಧೆ ಹಾಗೂ ಭಾಷಣ ಸ್ಪರ್ಧೆ -ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಥಮ ಹಾಗೂ ತೃತೀಯ ಸ್ಥಾನ

ಉಜಿರೆ: ಮಂಗಳೂರು ವಿಶ್ವವಿದ್ಯಾನಿಲಯ ರಾಜ್ಯಶಾಸ್ತ್ರ ವಿಭಾಗ, ರಾಜ್ಯಶಾಸ್ತ್ರ ಸಂಘ ಮತ್ತು ರಾಜ್ಯಶಾಸ್ತ್ರ ಹಳೆವಿದ್ಯಾರ್ಥಿ ಸಂಘದ ನೇತೃತ್ವದಲ್ಲಿ ಮೇ 16 ರಂದು ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಏರ್ಪಡಿಸಿದ್ದ “ ಸಾಮಾಜಿಕ ಜಾಲತಾಣಗಳು ಪ್ರಜಾತಂತ್ರ ವ್ಯವಸ್ಥೆಯನ್ನು ಬಲಪಡಿಸುತ್ತದೆಯೋ ಅಥವಾ ದುರ್ಬಲಪಡಿಸುತ್ತದೆಯೋ” ಎಂಬ ವಿಷಯದಲ್ಲಿ ನಡೆದ ಚರ್ಚಾ ಸ್ಪರ್ಧೆ ಯಲ್ಲಿ ಪ್ರಥಮ ಬಹುಮಾನ ಹಾಗೂ “ ಭಾರತದಲ್ಲಿ ನಾಗರಿಕ ಪ್ರಜ್ಞೆ “ ಎಂಬ ವಿಷಯದಲ್ಲಿ ನಡೆದ ಭಾಷಣ ಸ್ಪರ್ಧೆಯಲ್ಲಿ ತೃತೀಯ ಬಹುಮಾನವನ್ನು ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ ದ್ವಿತೀಯ ಬಿ.ಇಡಿ. ಪ್ರಶಿಕ್ಷಣಾರ್ಥಿ ಫಾತಿಮಾತ್ ರಾಫಿಯ ಪಡೆದಿರುತ್ತಾರೆ.

ಹಾಗೆಯೇ ದ್ವಿತೀಯ ಬಿ.ಇಡಿ. ಪ್ರಶಿಕ್ಷಣಾರ್ಥಿ ಮೋಹನ್ ಕುಮಾರ್ ವಿ ಮತ್ತು ಪ್ರಥಮ ಬಿ.ಇಡಿ. ಪ್ರಶಿಕ್ಷಣಾರ್ಥಿ ಸುದೀಪ್ ಮಹಾಂತೇಶ್ ಚೌಹಾಣ್ ಇವರು ಚರ್ಚಾಸ್ಪರ್ಧೆ ಮತ್ತು ಭಾಷಣ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.
ಇವರೆಲ್ಲರನ್ನೂ ಕಾಲೇಜಿನ ಆಡಳಿತ ಮಂಡಳಿಯವರು, ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.

Related posts

ಉಜಿರೆ ಶಾಂತಿವನದಲ್ಲಿ “ಅತಿಸ್ಥೂಲ ನಿರ್ವಹಣೆಗೆ ಯೋಗ ಮತ್ತು ನೈಸರ್ಗಿಕ ಚಿಕಿತ್ಸೆ ಶಿಬಿರ

Suddi Udaya

ತಾಲೂಕು ಮರಾಟಿ ಸಮಾಜ ಸೇವಾ ಸಂಘದ ಮಾಸಿಕ ಸಭೆ

Suddi Udaya

ಕನ್ಯಾಡಿ ಸೇವಾನಿಕೇತನಕ್ಕೆ ಬೈಂದೂರು ಶಾಸಕರ ಭೇಟಿ

Suddi Udaya

ಬೆಳ್ತಂಗಡಿ ತಾಲೂಕು 19ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ

Suddi Udaya

ಉಜಿರೆ ಎಸ್.ಡಿ.ಎಂ. ಪ.ಪೂ. ಕಾಲೇಜು: ಎನ್ಎಸ್ಎಸ್ ಕಾರ್ಯ ಚಟುವಟಿಕೆಗಳ ಉದ್ಘಾಟನೆ

Suddi Udaya

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕ ಸಂಘಗಳ ಒಕ್ಕೂಟ ಬೆಂಗಳೂರು ಹಾಗೂ ಬೆಳ್ತಂಗಡಿ ಭಾರತೀಯ ಮಜ್ದೂರು ಸಂಘದ ಸಹಭಾಗಿತ್ವದಲ್ಲಿ ನಿರ್ಮಾಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಾರ್ಮಿಕರ ಬೃಹತ್ ಪ್ರತಿಭಟನೆ

Suddi Udaya
error: Content is protected !!