38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆಪರೇಷನ್ ಸಿಂಧೂರ: ಮುಂಡಾಜೆ ಪರಶುರಾಮ ದೇವಸ್ಥಾನದಲ್ಲಿ ಪ್ರಾಥ೯ನೆ

ಮುಂಡಾಜೆ: ಆಪರೇಷನ್ ಸಿಂಧೂರ ಇದರ ಯಶಸ್ವಿ ಕಾರ್ಯಾಚರಣೆ ಮೂಲಕ ಫಹಲ್ಗಾಮ್ ನಲ್ಲಿ ನಡೆದ ದುರಂತಕ್ಕೆ ಉತ್ತರ ನೀಡಿದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಕಾರ್ಯಕ್ಕೆ ಶ್ರೀ ಪರಶುರಾಮ ದೇವರು ಇನ್ನಷ್ಟು ಶಕ್ತಿ ನೀಡಲಿ ಎಂದು ಮುಂಡಾಜೆ ಶಕ್ತಿ ಕೇಂದ್ರದ ವತಿಯಿಂದ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದಲ್ಲಿ ಕುಂಕುಮಾರ್ಚನೆ ಸೇವೆ ಸಿಂಧೂರ ನಡೆಸಿ ಪ್ರಾರ್ಥಿಸಲಾಯಿತು.

ದುಷ್ಟ ಕ್ಷತ್ರಿಯಂತಕ ನಾದ ಭಾರ್ಗವ ರಾಮ, ನಮ್ಮೆಲ್ಲರ ಪ್ರಾರ್ಥನೆಯನ್ನು ಮನ್ನಿಸಿ ದುಷ್ಟರನ್ನು ಶಿಕ್ಷಿಸಿ ಶಿಷ್ಟರನ್ನು ಸಂರಕ್ಷಿಸುವಂತೆ ಪ್ರಾರ್ಥಿಸಲಾಯಿತು.
ಮುಂಡಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಗಣೇಶ ಬಂಗೇರ, ಸದಸ್ಯರಾದ ಅಗರಿ ರಾಮಣ್ಣ ಶೆಟ್ಟಿ, ರವಿಚಂದ್ರ ಶ್ರೀಮತಿಅಶ್ವಿನಿ ಮತ್ತು ಸುರೇಶ್ ಹೆಗ್ಡೆ ಶಶಾಂಕ್ ಮರಾಠೆ, ನಾರಾಯಣ ಫಡಕೆ ಮೊದಲಾದವರು ಭಾಗವಹಿಸಿದರು.

Related posts

ದ್ವಿಚಕ್ರ ವಾಹನಗಳ ನಡುವೆ ಅಪಘಾತ: ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ್ ಪ್ರಭು ರಿಗೆ ಯೂನಿಯನ್ ವತಿಯಿಂದ ಬೀಳ್ಕೊಡುಗೆ ಸಮಾರಂಭ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಕನಕದಾಸ ಜಯಂತಿ ಆಚರಣೆ

Suddi Udaya

ಕರಾಟೆ ಚಾಂಪಿಯನ್ಶಿಪ್: ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿ ಶಹೀರ್ ಅನಸ್ ಕುಮಿಟೆ ಯಲ್ಲಿ ಚಿನ್ನ ಹಾಗೂ ಕಟಾದಲ್ಲಿ ಬೆಳ್ಳಿ ಪದಕ

Suddi Udaya

ಮರಾಠಿ ಸಂಘದಿಂದ ತಿಮ್ಮಣಬೆಟ್ಟು ಸ.ಉ.ಪ್ರಾ.ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಬರೆಯುವ ಪುಸ್ತಕ ವಿತರಣೆ

Suddi Udaya

ಮಾಲಾಡಿ: ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ರಿಂದ ಕಾರ್ಯಕರ್ತರ ಸಭೆ

Suddi Udaya
error: Content is protected !!