30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆಪರೇಷನ್ ಸಿಂಧೂರ: ಮುಂಡಾಜೆ ಪರಶುರಾಮ ದೇವಸ್ಥಾನದಲ್ಲಿ ಪ್ರಾಥ೯ನೆ

ಮುಂಡಾಜೆ: ಆಪರೇಷನ್ ಸಿಂಧೂರ ಇದರ ಯಶಸ್ವಿ ಕಾರ್ಯಾಚರಣೆ ಮೂಲಕ ಫಹಲ್ಗಾಮ್ ನಲ್ಲಿ ನಡೆದ ದುರಂತಕ್ಕೆ ಉತ್ತರ ನೀಡಿದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಕಾರ್ಯಕ್ಕೆ ಶ್ರೀ ಪರಶುರಾಮ ದೇವರು ಇನ್ನಷ್ಟು ಶಕ್ತಿ ನೀಡಲಿ ಎಂದು ಮುಂಡಾಜೆ ಶಕ್ತಿ ಕೇಂದ್ರದ ವತಿಯಿಂದ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದಲ್ಲಿ ಕುಂಕುಮಾರ್ಚನೆ ಸೇವೆ ಸಿಂಧೂರ ನಡೆಸಿ ಪ್ರಾರ್ಥಿಸಲಾಯಿತು.

ದುಷ್ಟ ಕ್ಷತ್ರಿಯಂತಕ ನಾದ ಭಾರ್ಗವ ರಾಮ, ನಮ್ಮೆಲ್ಲರ ಪ್ರಾರ್ಥನೆಯನ್ನು ಮನ್ನಿಸಿ ದುಷ್ಟರನ್ನು ಶಿಕ್ಷಿಸಿ ಶಿಷ್ಟರನ್ನು ಸಂರಕ್ಷಿಸುವಂತೆ ಪ್ರಾರ್ಥಿಸಲಾಯಿತು.
ಮುಂಡಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಗಣೇಶ ಬಂಗೇರ, ಸದಸ್ಯರಾದ ಅಗರಿ ರಾಮಣ್ಣ ಶೆಟ್ಟಿ, ರವಿಚಂದ್ರ ಶ್ರೀಮತಿಅಶ್ವಿನಿ ಮತ್ತು ಸುರೇಶ್ ಹೆಗ್ಡೆ ಶಶಾಂಕ್ ಮರಾಠೆ, ನಾರಾಯಣ ಫಡಕೆ ಮೊದಲಾದವರು ಭಾಗವಹಿಸಿದರು.

Related posts

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ 24 ಅಭ್ಯರ್ಥಿಗಳ ಚಿಹ್ನೆ

Suddi Udaya

ಹೊಸಂಗಡಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಕಿನ್ನರ ಮೇಳ ರಂಗ ತಂಡದಿಂದ ‘ ‘ಇರುವೆ ಪುರಾಣ ‘ ಮಕ್ಕಳ ನಾಟಕ ಪ್ರದರ್ಶನ

Suddi Udaya

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಿಂದ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಗೌರವ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ಎನ್.ಎಸ್.ಎಸ್ ಘಟಕದಿಂದ ವಿಶ್ವ ಯೋಗ ದಿನಾಚರಣೆ

Suddi Udaya

ಲಾಯಿಲ ಗ್ರಾ.ಪಂ ಹಾಗೂ ನಡ ಗ್ರಾ.ಪಂ. ನಿಂದ “ಸ್ವಚತೆಯೇ ಸೇವೆ 2024” ಅಂದೋಲನದಡಿ ಬೃಹತ್ ಸ್ವಚ್ಚತಾ ಕಾರ್ಯಕ್ರಮ

Suddi Udaya

ಕಳೆಂಜ: ಶಿಬರಾಜೆಯಲ್ಲಿ ಒಂಟಿಸಲಗ ದಾಳಿ : ಅಪಾರ ಕೃಷಿ ನಾಶ

Suddi Udaya
error: Content is protected !!