July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆಪರೇಷನ್ ಸಿಂಧೂರ: ಮುಂಡಾಜೆ ಪರಶುರಾಮ ದೇವಸ್ಥಾನದಲ್ಲಿ ಪ್ರಾಥ೯ನೆ

ಮುಂಡಾಜೆ: ಆಪರೇಷನ್ ಸಿಂಧೂರ ಇದರ ಯಶಸ್ವಿ ಕಾರ್ಯಾಚರಣೆ ಮೂಲಕ ಫಹಲ್ಗಾಮ್ ನಲ್ಲಿ ನಡೆದ ದುರಂತಕ್ಕೆ ಉತ್ತರ ನೀಡಿದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಕಾರ್ಯಕ್ಕೆ ಶ್ರೀ ಪರಶುರಾಮ ದೇವರು ಇನ್ನಷ್ಟು ಶಕ್ತಿ ನೀಡಲಿ ಎಂದು ಮುಂಡಾಜೆ ಶಕ್ತಿ ಕೇಂದ್ರದ ವತಿಯಿಂದ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದಲ್ಲಿ ಕುಂಕುಮಾರ್ಚನೆ ಸೇವೆ ಸಿಂಧೂರ ನಡೆಸಿ ಪ್ರಾರ್ಥಿಸಲಾಯಿತು.

ದುಷ್ಟ ಕ್ಷತ್ರಿಯಂತಕ ನಾದ ಭಾರ್ಗವ ರಾಮ, ನಮ್ಮೆಲ್ಲರ ಪ್ರಾರ್ಥನೆಯನ್ನು ಮನ್ನಿಸಿ ದುಷ್ಟರನ್ನು ಶಿಕ್ಷಿಸಿ ಶಿಷ್ಟರನ್ನು ಸಂರಕ್ಷಿಸುವಂತೆ ಪ್ರಾರ್ಥಿಸಲಾಯಿತು.
ಮುಂಡಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಗಣೇಶ ಬಂಗೇರ, ಸದಸ್ಯರಾದ ಅಗರಿ ರಾಮಣ್ಣ ಶೆಟ್ಟಿ, ರವಿಚಂದ್ರ ಶ್ರೀಮತಿಅಶ್ವಿನಿ ಮತ್ತು ಸುರೇಶ್ ಹೆಗ್ಡೆ ಶಶಾಂಕ್ ಮರಾಠೆ, ನಾರಾಯಣ ಫಡಕೆ ಮೊದಲಾದವರು ಭಾಗವಹಿಸಿದರು.

Related posts

ಧರ್ಮಸ್ಥಳ ಗ್ರಾ.ಪಂ. ನಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಲಕ್ಷದೀಪೋತ್ಸವದ ಪೂರ್ವ ತಯಾರಿ ಸಭೆ

Suddi Udaya

ಭಾರತಿಯ ಜನತಾ ಪಾರ್ಟಿಯ ಬೆಳ್ತಂಗಡಿ ಮಂಡಲದಿಂದ ನಾರವಿ ಕುತ್ಲೂರು ಗ್ರಾಮದ ವಿಕಾಸ ಹಬ್ಬ

Suddi Udaya

ಸವಣಾಲು ಬೈರವಕಲ್ಲು ಶ್ರೀ ಬೈರವ ಮೂಜಿಲ್ನಾಯ ಪುರುಷರಾಯ ದೈವಸ್ಥಾನದ ಪುನರ್ ಪ್ರತಿಷ್ಠಾ ಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ ವೈಭವ ಪೂರ್ಣವಾಗಿ ನಡೆದ ಕಾಲಾವಧಿ ನೇಮೋತ್ಸವ

Suddi Udaya

ಧರ್ಮಸ್ಥಳ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರ ನೇಮಕ

Suddi Udaya
error: Content is protected !!