25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು ಕೊಯಿರೊಟ್ಟು ಗುಳಿಗ ದೈವದ ನೂತನ ಕಟ್ಟೆ, ಗಗ್ಗರ ಸೇವೆ

ಮಡಂತ್ಯಾರು : ಕೊಯ್ಯೂರು ಕೊಯಿರೊಟ್ಟು ಗುಳಿಗ ಸಾನಿಧ್ಯದಲ್ಲಿ ನಿರ್ಮಾಣಗೊಂಡಿರುವ ನೂತನ ಮಂಟಪ ಹಾಗೂ ರಾತ್ರಿ ದೈವದ ಗಗ್ಗರ ಸೇವೆ ವರ್ಷವಾಧಿ ಅಗೇಲು ಸೇವೆ ಮೇ.11 ರಂದು ನಡೆಯಿತು.

ಕೊಯ್ಯೂರು ಬ್ರಹ್ಮ ಶ್ರೀ ವೇ। ಮೂ। ನಂದಕುಮಾರ ತಂತ್ರಿಗಳು ನೇತೃತ್ವದಲ್ಲಿ ಶ್ರೀ ಗುಳಿಗ ಪ್ರತಿಷ್ಠಾ ಮಹೋತ್ಸವ-ಕಲಶಾಭಿಷೇಕ ಪ್ರಸನ್ನ ಪೂಜೆ, ಮಹಾ ಪೂಜೆ ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಿತು.
ಬೆಳಾಲು ಶ್ರೀ ‍ಕ್ಷೇತ್ರ ಆರಿಕೋಡಿ ಧರ್ಮದರ್ಶಿಗಳಾದ ಹರೀಶ್, ಬೆಂಗಳೂರು ಉದ್ಯಮಿ ಕಿರಣ್ ಚಂದ್ರ ಡಿ.ಪುಷ್ಪಗಿರಿ, ಕೊಯ್ಯೂರು ದೇವಸ್ಥಾನದ ಪ್ರಧಾನ ಅರ್ಚಕರಾದ ಕೆ.ಅಶೋಕ ಕುಮಾರ್ ಭಾಂಗಿಣ್ಣಾಯ, ಕೊಯರೊಟ್ಟು ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಕೆ. ಬಿ. ಹರೀಶ್ಚಂದ್ರ ಬಲ್ಲಾಳ್, ಆಡಳಿತ ಮುಖ್ಯಸ್ಥರು ಸಂಜೀವ ಗೌಡ ನೋಡಬೈಲು,ಅಧ್ಯಕ್ಷರು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಪ್ರವೀಣ್ ಗೌಡ, ಕೋಶಾಧಿಕಾರಿ ಡೀಕಯ್ಯ ಪೂಜಾರಿ, ಕಾರ್ಯದರ್ಶಿ ವಿನಯ ಪ್ರಸಾದ್,
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಯೋಜನಾಧಿಕಾರಿ ದುಗ್ಗಪ್ಪ ಗೌಡ ಕೊಯ್ಯೂರು,
ಕೊಯ್ಯೂರು ಗ್ರಾಮ ಪಂಚಾಯತ್ ಸದಸ್ಯರಾದ ಯಶವಂತ ಗೌಡ ಪುರಿಯಾಳ, ಸಮಿತಿ ಸದಸ್ಯರಾದ ಯತೀಶ್ ಗೌಡ, ದಡ್ಡು ಹಾಗೂ ಭಕ್ತರು ಉಪಸ್ಥಿತರಿದ್ದರು.

ಸನ್ಮಾನ: ಉದ್ಯಮಿ ಕಿರಣ್ ಚಂದ್ರ ಡಿ. ಪುಷ್ಪಗಿರಿ, ಬೆಳ್ತಂಗಡಿ ನೋಟರಿ ವಕೀಲರಾದ ಶ್ರೀನಿವಾಸ ಗೌಡ ಬೆಳಾಲು ಇವರನ್ನು ಸನ್ಮಾನಿಸಲಾಯಿತು.

Related posts

ಉಜಿರೆ ಯುವವಾಹಿನಿ ಸಂಚಲನ ಸಮಿತಿಯ ಅಧ್ಯಕ್ಷರಾಗಿ ರಿತೇಶ್ ರೆಂಜಾಳ ಮತ್ತು ಕಾರ್ಯದರ್ಶಿಯಾಗಿ ಉದಯ ಮಾಚಾರ್ ಆಯ್ಕೆ‌

Suddi Udaya

ಧರ್ಮಸ್ಥಳ: ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ನಾಪತ್ತೆ ಪ್ರಕರಣಕ್ಕೆ ಮರು ಜೀವ ಎಸ್ಪಿಗೆ ದೂರು ನೀಡಿದ ಆಕೆಯ ತಾಯಿ

Suddi Udaya

ವೇಣೂರು: ಪಡ್ಡಂದಡ್ಕ ನಿವಾಸಿ, ಹೋಟೆಲ್ ಉದ್ಯಮಿ ಹಂಝ ನಿಧನ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ರಾಷ್ಟ್ರೀಯ ಸೇವಾ ಯೋಜನೆಯ ದಿನಾಚರಣೆ

Suddi Udaya

ಹರೇಕಳ ಹಾಜಬ್ಬರಿಂದ ವಿದ್ವತ್ ಕಾಲೇಜಿನಲ್ಲಿ ವಾಕ್ ಇನ್ ಟು ವಿದ್ವತ್ ನಾಮಫಲಕ ಅನಾವರಣ: ಕಾಲೇಜಿನ ಭೌತಶಾಸ್ತ್ರ, ರಸಾಯನಶಾಸ್ತ್ರ,ಜೀವಶಾಸ್ತ್ರ ವಿಭಾಗದ ಲ್ಯಾಬ್ ಉದ್ಘಾಟನೆ:

Suddi Udaya

ಕುತ್ಲೂರು : ಬಿಜೆಪಿಯಿಂದ ಮನೆ‌ ಮನೆ ಭೇಟಿ ಕಾರ್ಯಕ್ರಮ

Suddi Udaya
error: Content is protected !!