25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೇಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ನೇಜಿ ನಾಟಿ ಕಾರ್ಯಕ್ರಮ

ಕಳೆಂಜ: ಜೇಸಿಐ ಕೊಕ್ಕಡ ಕಪಿಲಾ ಪ್ರಾಂತ್ಯ E ವಲಯ XV, ಶ್ರೀ ಸದಾಶಿವೇಶ್ವರ ದೇವಸ್ಥಾನ ಕಳೆಂಜ ಹಾಗೂ ಸ್ಥಳೀಯ ಕೃಷಿಕರ ಸಹಭಾಗಿತ್ವದಲ್ಲಿ ನೇಜಿ ನಾಟಿ ಸಂಭ್ರಮವು ಮೇ 17 ರಂದು ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಿತು.

ಶ್ರೀ ಸದಾಶಿವೇಶ್ವರ ದೇವಸ್ಥಾನ ಅಧ್ಯಕ್ಷ ಕೆ. ಜೆಎಫ್ ಎಮ್ ಶ್ರೀಧರ ರಾವ್ ಕಾಯಡ, ಜೆಸಿಐ ಅಧ್ಯಕ್ಷೆ ಡಾ .ಶೋಭಾ ಪಿ , ಜೆಸಿಐ ನಿಕಟಪೂರ್ವಾಧ್ಯಕ್ಷ ಸಂತೋಷ್ ಜೈನ್, ಜೆಸಿಐ ಕಾರ್ಯದರ್ಶಿ ಚಂದನಾ ಪಿ, ಲೇಡಿ ಜೇಸಿ ಅಧ್ಯಕ್ಷೆ ರೇಷ್ಮಾ ಡಿಅಲ್ಮೇಡಾ, ಜೆಜೆಸಿ ಅಧ್ಯಕ್ಷ ಶ್ರವಣ್ , ಜೆಸಿಎಲ್ ಟಿ ಅಧ್ಯಕ್ಷ ದಕ್ಷ ಜೈನ್, ಜೆಸಿ ದೀಪಿಕಾ, ಹೆಚ್.ಜಿ ಎಫ್ ಜೋಸೆಫ್ ಪಿರೇರಾ ಕೊಕ್ಕಡ, ಶಾಲೆತ್ತಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಹರೀಶ್ ರಾವ್ ಕೆ.,ರತ್ನಾವತಿ ಕೊಳಂಬೆ , ವಿಮಲಾ ಪಂಚಮಿ ಪಾದೆ, ಗೌರಿ ಪಂಚಮಿ ಪಾದೆ, ಲೀಲಾವತಿ ಕೊಳಂಬೆ ಹಾಗೂ ಜೆಸಿಐ ಪದಾಧಿಕಾರಿಗಳು, ಪೂರ್ವಾಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತಿನ ನೂತನ ನಾಯಕರ ಪದಗ್ರಹಣ ಮತ್ತು ಪ್ರಮಾಣವಚನ

Suddi Udaya

ಉಜಿರೆ ಗ್ರಾಮ ಪಂಚಾಯತ್ ನಲ್ಲಿ ವಿಶೇಷ ಚೇತನರ ವಿಶೇಷ ಗ್ರಾಮ ಸಭೆ

Suddi Udaya

ಲಾಯಿಲ : ಸಿಂಧೂರ ಮಹಿಳಾ ಜ್ಞಾನ ವಿಕಾಸ ಕೇಂದ್ರದಲ್ಲಿ ಬೀದಿ ನಾಟಕ ಕಾರ್ಯಕ್ರಮ

Suddi Udaya

ಬಳಂಜ”ಮನಸ್ವಿನಿ” ಸಂಜೀವಿನಿ ಗ್ರಾ. ಪಂ. ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ ಶ್ರೀ ಕ್ಷೇತ್ರ ಮಂಗಳ ಗಿರಿಯಲ್ಲಿ ಸಂಭ್ರಮದ ನಾಗರಪಂಚಮಿ

Suddi Udaya

ಜೀವ ವಿಮೆ ಕಂಪನಿ ಎಸ್ ಬಿಐ ಲೈಫ್ ನ 1095ನೇ ಶಾಖೆ ಮಾರ್ಚ್ 2ನೇ ವಾರ ಶುಭಾರಂಭ

Suddi Udaya
error: Content is protected !!