25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೇಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ನೇಜಿ ನಾಟಿ ಕಾರ್ಯಕ್ರಮ

ಕಳೆಂಜ: ಜೇಸಿಐ ಕೊಕ್ಕಡ ಕಪಿಲಾ ಪ್ರಾಂತ್ಯ E ವಲಯ XV, ಶ್ರೀ ಸದಾಶಿವೇಶ್ವರ ದೇವಸ್ಥಾನ ಕಳೆಂಜ ಹಾಗೂ ಸ್ಥಳೀಯ ಕೃಷಿಕರ ಸಹಭಾಗಿತ್ವದಲ್ಲಿ ನೇಜಿ ನಾಟಿ ಸಂಭ್ರಮವು ಮೇ 17 ರಂದು ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಿತು.

ಶ್ರೀ ಸದಾಶಿವೇಶ್ವರ ದೇವಸ್ಥಾನ ಅಧ್ಯಕ್ಷ ಕೆ. ಜೆಎಫ್ ಎಮ್ ಶ್ರೀಧರ ರಾವ್ ಕಾಯಡ, ಜೆಸಿಐ ಅಧ್ಯಕ್ಷೆ ಡಾ .ಶೋಭಾ ಪಿ , ಜೆಸಿಐ ನಿಕಟಪೂರ್ವಾಧ್ಯಕ್ಷ ಸಂತೋಷ್ ಜೈನ್, ಜೆಸಿಐ ಕಾರ್ಯದರ್ಶಿ ಚಂದನಾ ಪಿ, ಲೇಡಿ ಜೇಸಿ ಅಧ್ಯಕ್ಷೆ ರೇಷ್ಮಾ ಡಿಅಲ್ಮೇಡಾ, ಜೆಜೆಸಿ ಅಧ್ಯಕ್ಷ ಶ್ರವಣ್ , ಜೆಸಿಎಲ್ ಟಿ ಅಧ್ಯಕ್ಷ ದಕ್ಷ ಜೈನ್, ಜೆಸಿ ದೀಪಿಕಾ, ಹೆಚ್.ಜಿ ಎಫ್ ಜೋಸೆಫ್ ಪಿರೇರಾ ಕೊಕ್ಕಡ, ಶಾಲೆತ್ತಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಹರೀಶ್ ರಾವ್ ಕೆ.,ರತ್ನಾವತಿ ಕೊಳಂಬೆ , ವಿಮಲಾ ಪಂಚಮಿ ಪಾದೆ, ಗೌರಿ ಪಂಚಮಿ ಪಾದೆ, ಲೀಲಾವತಿ ಕೊಳಂಬೆ ಹಾಗೂ ಜೆಸಿಐ ಪದಾಧಿಕಾರಿಗಳು, ಪೂರ್ವಾಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.

Related posts

ಅಳದಂಗಡಿ: ರಕ್ಷಿತ್ ಶಿವರಾಂರವರ ಗೆಲುವಿಗಾಗಿ ಹಾನಿಂಜ ಮೂಲಮಹಮ್ಮಾಯಿ ಕ್ಷೇತ್ರ ಹಾಗೂ ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದಲ್ಲಿ ಕಾಂಗ್ರೆಸ್ಸಿಗರಿಂದ ಪ್ರಾರ್ಥನೆ

Suddi Udaya

ಇಂದು(ಸೆ.2): ಶ್ರೀ ಕ್ಷೇತ್ರ ಓಡೀಲು ನಲ್ಲಿ ಪೌರ ಸನ್ಮಾನ ಹಾಗೂ ವೀರ ಸಿಂಧೂರ ಪ್ರಶಸ್ತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಬಿಜೆಪಿಯ ಹಿರಿಯ ಕಾರ್ಯಕರ್ತ ದಿ| ಬಿ. ವಿಠಲ್ ಭಟ್ ರವರಿಗೆ ನುಡಿನಮನ ಕಾರ್ಯಕ್ರಮ

Suddi Udaya

ಇಂದಬೆಟ್ಟು-ನಾವೂರು ವಿಶ್ವ ಹಿಂದೂ ಪರಿಷತ್ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಅಪಘಾತದಲ್ಲಿ ಗಂಭೀರ ಗಾಯಗೊಂಡ ಉಜಿರೆಯ ಸುರೇಂದ್ರ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಹತ್ಯಡ್ಕ: ನಿವೃತ್ತ ಎ.ಎಸ್.ಐ ಕೆ.ಎಸ್. ಬಾಬು ನಿಧನ

Suddi Udaya
error: Content is protected !!