24.6 C
ಪುತ್ತೂರು, ಬೆಳ್ತಂಗಡಿ
May 18, 2025
ನಿಧನ

ನಿಡ್ಲೆ ನಿವಾಸಿ ಎಸ್‌.ಕೆ. ಡಿ.ಆ‌ರ್ ಡಿ.ಪಿ ಉದ್ಯೋಗಿ ಸತೀಶ್ ನಿಧನ

ಬೆಳ್ತಂಗಡಿ; ನಿಡ್ಲೆ ಗ್ರಾಮದ ದಾಯಿಲಾಟ ನಿವಾಸಿ ಎಸ್.ಕೆ. ಡಿ. ಆ‌ರ್. ಡಿ. ಪಿ ಉದ್ಯೋಗಿ ಸತೀಶ್ (38ವ) ಹೃದಯಾಘಾತದಿಂದ ನಿಧನರಾಗಿದ್ದಾರೆ

. ಇವರು ಶ್ರೀ ಈ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿಯಾಗಿ ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿದ್ದರು.ಮೃತರು ಪತ್ನಿ ಮಕ್ಕಳು ತಾಯಿ ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.

Related posts

ಕಲ್ಮಂಜ: ನಿಡಿಗಲ್ ಆದರ್ಶನಗರದ ನಿವಾಸಿ ಚಂದ್ರಶೇಖರ್ ಎಮ್. ನಿಧನ

Suddi Udaya

ಧರ್ಮಸ್ಥಳ: ಬಂಟರ ಸಂಘದ ಮಾಜಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ನಿಧನ

Suddi Udaya

ಅಂಡಿಂಜೆ: ವಿಶ್ವನಾಥ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ: ನಿವೃತ್ತ ಮೆಸ್ಕಾಂ ಉದ್ಯೋಗಿ ಸಂಜೀವ ಶೆಟ್ಟಿ ನಿಧನ

Suddi Udaya

ಉಜಿರೆ: ಜೋಸೆಫ್ ಮೇಲಟ್ ಹೃದಯಾಘಾತದಿಂದ ನಿಧನ

Suddi Udaya

ಮಡಂತ್ಯಾರು ಸಿ ಎ ಬ್ಯಾಂಕಿನ ಮಾಜಿ ಅಧ್ಯಕ್ಷ ಮಹಾವೀರ ಬಲ್ಲಾಳ್ ನಿಧನ

Suddi Udaya
error: Content is protected !!