ಬೆಳ್ತಂಗಡಿ:ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನ ನಿತ್ಯಾನಂದ ನಗರ ಧರ್ಮಸ್ಥಳ ಇದರ ಜಗದ್ಗುರು ಪೀಠದ ಪೀಠಾಧೀಶರಾದ ಮಹಾಮಂಡಲೇಶ್ವರ 1008 ಸದ್ಗುರು ಬ್ರಹ್ಮಾನಂದ ಸರಸ್ವತಿ ಜೀ ಮಹಾರಾಜರವರು ಇಂದು ಅಯೋಧ್ಯೆಯಲ್ಲಿ ರಾಮ ಜನ್ಮಭೂಮಿ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿಯವರಾದ ಚಂಪತ್ ರಾಯ್ ರವರನ್ನು ಹಾಗೂ ವಿಶ್ವ ಹಿಂದೂ ಪರಿಷತ್ ನ ಮಹಾಮಂತ್ರಿ ಗಳಾದ ರಾಜೇಂದ್ರ ಸಿಂಗ್ ಪಂಕಜ್ ರವರನ್ನ ಭೇಟಿಯಾಗಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಅಯೋಧ್ಯೆ ಯ ಶಾಖಾ ಮಠದ ಭೂಮಿ ಪೂಜೆಗೆ ಆಹ್ವಾನಿಸಿದರು.