22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಹಾಮಂಡಲೇಶ್ವರ 1008 ಸದ್ಗುರು ಬ್ರಹ್ಮಾನಂದ ಸರಸ್ವತಿ ಜೀ ಮಹಾರಾಜರವರಿಂದ ಅಯೋಧ್ಯೆಯಲ್ಲಿ ರಾಮ ಜನ್ಮಭೂಮಿ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರಿಗೆ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಅಯೋಧ್ಯೆಯ ಶಾಖಾ ಮಠದ ಭೂಮಿ ಪೂಜೆಗೆ ಆಹ್ವಾನ

ಬೆಳ್ತಂಗಡಿ:ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನ ನಿತ್ಯಾನಂದ ನಗರ ಧರ್ಮಸ್ಥಳ ಇದರ ಜಗದ್ಗುರು ಪೀಠದ ಪೀಠಾಧೀಶರಾದ ಮಹಾಮಂಡಲೇಶ್ವರ 1008 ಸದ್ಗುರು ಬ್ರಹ್ಮಾನಂದ ಸರಸ್ವತಿ ಜೀ ಮಹಾರಾಜರವರು ಇಂದು ಅಯೋಧ್ಯೆಯಲ್ಲಿ ರಾಮ ಜನ್ಮಭೂಮಿ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿಯವರಾದ ಚಂಪತ್ ರಾಯ್ ರವರನ್ನು ಹಾಗೂ ವಿಶ್ವ ಹಿಂದೂ ಪರಿಷತ್ ನ ಮಹಾಮಂತ್ರಿ ಗಳಾದ ರಾಜೇಂದ್ರ ಸಿಂಗ್ ಪಂಕಜ್ ರವರನ್ನ ಭೇಟಿಯಾಗಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಅಯೋಧ್ಯೆ ಯ ಶಾಖಾ ಮಠದ ಭೂಮಿ ಪೂಜೆಗೆ ಆಹ್ವಾನಿಸಿದರು.

Related posts

ಅಪಘಾತದಲ್ಲಿ ಗಂಭೀರ ಗಾಯಗೊಂಡ ಉಜಿರೆಯ ಸುರೇಂದ್ರ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಮಚ್ಚಿನ: ಬೈಕ್ ರೇಸ್ ನಲ್ಲಿ ಗಾಯಗೊಂಡ ನೌಷದ್ ರವರ ಆರೋಗ್ಯ ವಿಚಾರಿಸಿದ ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ನ ಅಧ್ಯಕ್ಷರು, ಸದಸ್ಯರು

Suddi Udaya

ಕಲೆ ,ಸಾಹಿತ್ಯ, ಕ್ರೀಡೆ ಮತ್ತು ಸಾಂಸ್ಕೃತಿಕವಾಗಿ ರಾಜ್ಯಮಟ್ಟದಲ್ಲಿ ಗುರುತಿಸಲ್ಪಟ್ಟ ಬಳಂಜ ಶ್ರೀ ಉಮಾಮಹೇಶ್ವರ ಯುವಕ ಮಂಡಲದ ಪದಾಧಿಕಾರಿಗಳ ಆಯ್ಕೆ

Suddi Udaya

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿ ಜಾತ್ರೋತ್ಸವ: ವಿಜೃಂಭಣೆಯಿಂದ ನಡೆದ ದೇವರ ದರ್ಶನ ಬಲಿ

Suddi Udaya

ಉಜಿರೆ: ಸ್ಕೂಟರ್ ನಿಯಂತ್ರಣ ತಪ್ಪಿ ಬಿದ್ದು ಗಾಯಗೊಂಡಿದ್ದ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಎಸ್.ಕೆ.ಎಸ್.ಎಸ್.ಎಫ್ ಬೊಳ್ಮನಾರ್ ಶಾಖೆಯ ವತಿಯಿಂದ ಕೆಮ್ಮಟೆ ಸ.ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya
error: Content is protected !!