25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮೂರುಗೋಳಿ ಶ್ರೀ ಪಾಂಡುರಂಗ ಭಜನಾ ಮಂದಿರದ ನೂತನ ಕಟ್ಟಡ ನಿರ್ಮಾಣದ ಬಗ್ಗೆ ಪೂರ್ವಭಾವಿ ಸಭೆ

ಬಾರ್ಯ ಗ್ರಾಮದ ಮೂರುಗೋಳಿ ಶ್ರೀ ಪಾಂಡುರಂಗ ಭಜನಾ ಮಂದಿರದ ನೂತನ ಕಟ್ಟಡ ನಿರ್ಮಾಣದ ಕೆಲಸ ಕಾರ್ಯ ನಡೆಯುತ್ತಿದ್ದು ಆ ಪ್ರಯುಕ್ತ ಪೂರ್ವಭಾವಿ ಸಭೆ ಮೇ 15 ರಂದು ಭಜನಾ ಮಂಡಳಿಯ ಅಧ್ಯಕ್ಷ ಶೇಷಪ್ಪ ಸಾಲ್ಯಾನ್‌ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ಸಭೆಯಲ್ಲಿ ಭಜನಾ ಮಂದಿರ ನಿರ್ಮಾಣ ಕಾಯ೯ ಶೀಘ್ರ ಪೂರ್ಣಗೊಳ್ಳಲು ನಿಧಿ ಸಂಗ್ರಹಣಾ ಕರಪತ್ರ ಬಿಡುಗಡೆಗೊಳಿಸಲಾಯಿತು. ಸಭೆಯಲ್ಲಿ ಉಪಾಧ್ಯಕ್ಷ ಸಂತೋಷ್‌ ಕುಮಾರ್‌ ಬಳಕ್ಕಿಳ, ಕಾರ್ಯದರ್ಶಿ ರಾಮಣ್ಣ ಗೌಡ ಕುರುಡಂಗೆ, ಕೋಶಾಧಿಕಾರಿ ಮೋನಪ್ಪ ಗೌಡ ಮನಿಲ, ಹಾಗೂ ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಜೀರ್ಣೊದ್ಧಾರ ಸಮಿತಿಯ ಕಾರ್ಯದರ್ಶಿ ಪ್ರಶಾಂತ್‌ ಪೈ, ಬಾರ್ಯ ಪ್ರಾಥಮಿಕ ಸಹಕಾರಿ ಸಂಘದ ಅಧ್ಯಕ್ಷರಾದ ಪ್ರವೀಣ್‌ ರೈ ಹಿರಿಯರಾದ ನಾರಾಯಣ ಗೌಡ ಮೆಸ್ಕಾಂ , ರೋಹಿನಾಥ್‌ ಸಾಲ್ಯಾನ್‌ ಬಾರ್ಯ ಗುತ್ತು , ಬಾಬು ಗೌಡ ಮೂರುಗೋಳಿ , ಅರುಣ್‌ ಕುಮಾರ್‌ ಬಜಕ್ಕಳ , ಸದಾನಂದ ಅಡಪ ಪ್ರಕಾಶ್ ಪಂಚಲಾಜೆ‌ , ಶಿವರಾಮ ಕೆಳಗಿನಂಗಡಿ, ದಯಾನಂದ ಆಳ್ವ, ದಿನೇಶ್‌ ಗೌಡ , ಗುತ್ತಿಗೆದಾರರಾದ ಯಜ್ಞೇಶ್‌ ಮನಿಲ, ಶೀನಪ್ಪ ಪೂಜಾರಿ ಶುಂಠಿಹಿತ್ಲು, ಶ್ರೀಧರ್‌ ಕಜೆಮಾರ್‌  ಉಪಸ್ಥಿತರಿದ್ದರು.

Related posts

ಮೊಗ್ರು: ಕೋರಿಯಾರು ಎಂಬಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಚಾರ್ಮಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿಯನ್ನು ದ್ವಿಪಥವನ್ನಾಗಿ ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರದಿಂದ ರೂ. 343.74 ಕೋಟಿ ಅನುದಾನ ಬಿಡುಗಡೆ: ಸಂಸದ ಕ್ಯಾ. ಬ್ರಿಜೇಶ್ ಚೌಟ

Suddi Udaya

ಮೊಗ್ರು: ಕರಂಬಾರುವಿನಲ್ಲಿ ಕಾಡಾನೆ ಪ್ರತ್ಯಕ್ಷ: ನೇತ್ರಾವತಿ ನದಿಯಲ್ಲಿ ಜಳಕ

Suddi Udaya

ಪಾಂಗಾಳ ಕು. ಸೌಜನ್ಯ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ: ಆ.27 ರಂದು ಹೋರಾಟದಲ್ಲಿ ಭಾಗಿಯಾಗುವಂತೆ ಸೌಜನ್ಯ ತಾಯಿ ಕುಸುಮಾವತಿಯವರಿಗೆ ಆಹ್ವಾನ

Suddi Udaya

ನಾಲ್ಕೂರು:ಪಿಯುಸಿಯಲ್ಲಿ ಉನ್ನತ ಶ್ರೇಣಿಯೊಂದಿಗೆ ಉತ್ತೀರ್ಣರಾದ ಪ್ರಾಣೇಶ್ ಶೆಟ್ಟಿಯವರಿಗೆ ಸನ್ಮಾನ

Suddi Udaya

ಚಿನ್ನಾಭರಣ ಪರೀಕ್ಷಕನ ವಜಾ ಪ್ರಕರಣ; ಪ್ರಕರಣದ ನಿಗೂಢತೆಯ ಬಯಲಿಗೆ ಆಗ್ರಹ; ಮಾ.18ರಂದು ಕೊಕ್ಕಡದಲ್ಲಿ ಪ್ರತಿಭಟನೆ

Suddi Udaya
error: Content is protected !!