25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮೂರುಗೋಳಿ ಶ್ರೀ ಪಾಂಡುರಂಗ ಭಜನಾ ಮಂದಿರದ ನೂತನ ಕಟ್ಟಡ ನಿರ್ಮಾಣದ ಬಗ್ಗೆ ಪೂರ್ವಭಾವಿ ಸಭೆ

ಬಾರ್ಯ ಗ್ರಾಮದ ಮೂರುಗೋಳಿ ಶ್ರೀ ಪಾಂಡುರಂಗ ಭಜನಾ ಮಂದಿರದ ನೂತನ ಕಟ್ಟಡ ನಿರ್ಮಾಣದ ಕೆಲಸ ಕಾರ್ಯ ನಡೆಯುತ್ತಿದ್ದು ಆ ಪ್ರಯುಕ್ತ ಪೂರ್ವಭಾವಿ ಸಭೆ ಮೇ 15 ರಂದು ಭಜನಾ ಮಂಡಳಿಯ ಅಧ್ಯಕ್ಷ ಶೇಷಪ್ಪ ಸಾಲ್ಯಾನ್‌ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ಸಭೆಯಲ್ಲಿ ಭಜನಾ ಮಂದಿರ ನಿರ್ಮಾಣ ಕಾಯ೯ ಶೀಘ್ರ ಪೂರ್ಣಗೊಳ್ಳಲು ನಿಧಿ ಸಂಗ್ರಹಣಾ ಕರಪತ್ರ ಬಿಡುಗಡೆಗೊಳಿಸಲಾಯಿತು. ಸಭೆಯಲ್ಲಿ ಉಪಾಧ್ಯಕ್ಷ ಸಂತೋಷ್‌ ಕುಮಾರ್‌ ಬಳಕ್ಕಿಳ, ಕಾರ್ಯದರ್ಶಿ ರಾಮಣ್ಣ ಗೌಡ ಕುರುಡಂಗೆ, ಕೋಶಾಧಿಕಾರಿ ಮೋನಪ್ಪ ಗೌಡ ಮನಿಲ, ಹಾಗೂ ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಜೀರ್ಣೊದ್ಧಾರ ಸಮಿತಿಯ ಕಾರ್ಯದರ್ಶಿ ಪ್ರಶಾಂತ್‌ ಪೈ, ಬಾರ್ಯ ಪ್ರಾಥಮಿಕ ಸಹಕಾರಿ ಸಂಘದ ಅಧ್ಯಕ್ಷರಾದ ಪ್ರವೀಣ್‌ ರೈ ಹಿರಿಯರಾದ ನಾರಾಯಣ ಗೌಡ ಮೆಸ್ಕಾಂ , ರೋಹಿನಾಥ್‌ ಸಾಲ್ಯಾನ್‌ ಬಾರ್ಯ ಗುತ್ತು , ಬಾಬು ಗೌಡ ಮೂರುಗೋಳಿ , ಅರುಣ್‌ ಕುಮಾರ್‌ ಬಜಕ್ಕಳ , ಸದಾನಂದ ಅಡಪ ಪ್ರಕಾಶ್ ಪಂಚಲಾಜೆ‌ , ಶಿವರಾಮ ಕೆಳಗಿನಂಗಡಿ, ದಯಾನಂದ ಆಳ್ವ, ದಿನೇಶ್‌ ಗೌಡ , ಗುತ್ತಿಗೆದಾರರಾದ ಯಜ್ಞೇಶ್‌ ಮನಿಲ, ಶೀನಪ್ಪ ಪೂಜಾರಿ ಶುಂಠಿಹಿತ್ಲು, ಶ್ರೀಧರ್‌ ಕಜೆಮಾರ್‌  ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ಯುವ ವೇದಿಕೆ ಮತ್ತು ಮಹಿಳಾ ವೇದಿಕೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಬೃಹತ್ ರಕ್ತದಾನ ಶಿಬಿರ

Suddi Udaya

ಕಣಿಯೂರು ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ನಾಗ ಪ್ರತಿಷ್ಠೆ

Suddi Udaya

ಟಾರ್ಗೆಟ್ ಬಾಲ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಫ್ಲಾಯಿಡ್ ಮಿಸ್ಕಿತ್ ರವರು ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ಕನ್ಯಾಡಿ II ಸ. ಉ. ಹಿ.ಪ್ರಾ. ಶಾಲೆಯಲ್ಲಿ ನೂತನ ಎಲ್‌ಕೆಜಿ ತರಗತಿ ಶುಭಾರಂಭ

Suddi Udaya

ಶಿಶಿಲ : ಒಟ್ಲ ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಚುನಾವಣೆಯಲ್ಲಿ ಶಾಸಕ ಹರೀಶ್ ಪೂಂಜರವರು ಗೆದ್ದು ಬರುವಂತೆ ಪ್ರಾರ್ಥನೆ

Suddi Udaya

ವಾಯುಭಾರ ಕುಸಿತ: ತಾಲೂಕಿನದ್ಯಾಂತ ವ್ಯಾಪಕ ಮಳೆ-ರೆಡ್ ಅಲರ್ಟ್; ಮುಂಡಾಜೆಯಲ್ಲಿ103 ಮಿ.ಮೀ.ಮಳೆ

Suddi Udaya
error: Content is protected !!