July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮೂರುಗೋಳಿ ಶ್ರೀ ಪಾಂಡುರಂಗ ಭಜನಾ ಮಂದಿರದ ನೂತನ ಕಟ್ಟಡ ನಿರ್ಮಾಣದ ಬಗ್ಗೆ ಪೂರ್ವಭಾವಿ ಸಭೆ

ಬಾರ್ಯ ಗ್ರಾಮದ ಮೂರುಗೋಳಿ ಶ್ರೀ ಪಾಂಡುರಂಗ ಭಜನಾ ಮಂದಿರದ ನೂತನ ಕಟ್ಟಡ ನಿರ್ಮಾಣದ ಕೆಲಸ ಕಾರ್ಯ ನಡೆಯುತ್ತಿದ್ದು ಆ ಪ್ರಯುಕ್ತ ಪೂರ್ವಭಾವಿ ಸಭೆ ಮೇ 15 ರಂದು ಭಜನಾ ಮಂಡಳಿಯ ಅಧ್ಯಕ್ಷ ಶೇಷಪ್ಪ ಸಾಲ್ಯಾನ್‌ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ಸಭೆಯಲ್ಲಿ ಭಜನಾ ಮಂದಿರ ನಿರ್ಮಾಣ ಕಾಯ೯ ಶೀಘ್ರ ಪೂರ್ಣಗೊಳ್ಳಲು ನಿಧಿ ಸಂಗ್ರಹಣಾ ಕರಪತ್ರ ಬಿಡುಗಡೆಗೊಳಿಸಲಾಯಿತು. ಸಭೆಯಲ್ಲಿ ಉಪಾಧ್ಯಕ್ಷ ಸಂತೋಷ್‌ ಕುಮಾರ್‌ ಬಳಕ್ಕಿಳ, ಕಾರ್ಯದರ್ಶಿ ರಾಮಣ್ಣ ಗೌಡ ಕುರುಡಂಗೆ, ಕೋಶಾಧಿಕಾರಿ ಮೋನಪ್ಪ ಗೌಡ ಮನಿಲ, ಹಾಗೂ ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಜೀರ್ಣೊದ್ಧಾರ ಸಮಿತಿಯ ಕಾರ್ಯದರ್ಶಿ ಪ್ರಶಾಂತ್‌ ಪೈ, ಬಾರ್ಯ ಪ್ರಾಥಮಿಕ ಸಹಕಾರಿ ಸಂಘದ ಅಧ್ಯಕ್ಷರಾದ ಪ್ರವೀಣ್‌ ರೈ ಹಿರಿಯರಾದ ನಾರಾಯಣ ಗೌಡ ಮೆಸ್ಕಾಂ , ರೋಹಿನಾಥ್‌ ಸಾಲ್ಯಾನ್‌ ಬಾರ್ಯ ಗುತ್ತು , ಬಾಬು ಗೌಡ ಮೂರುಗೋಳಿ , ಅರುಣ್‌ ಕುಮಾರ್‌ ಬಜಕ್ಕಳ , ಸದಾನಂದ ಅಡಪ ಪ್ರಕಾಶ್ ಪಂಚಲಾಜೆ‌ , ಶಿವರಾಮ ಕೆಳಗಿನಂಗಡಿ, ದಯಾನಂದ ಆಳ್ವ, ದಿನೇಶ್‌ ಗೌಡ , ಗುತ್ತಿಗೆದಾರರಾದ ಯಜ್ಞೇಶ್‌ ಮನಿಲ, ಶೀನಪ್ಪ ಪೂಜಾರಿ ಶುಂಠಿಹಿತ್ಲು, ಶ್ರೀಧರ್‌ ಕಜೆಮಾರ್‌  ಉಪಸ್ಥಿತರಿದ್ದರು.

Related posts

ಲಾಯಿಲ: ಆಟೋ ರಿಕ್ಷಾಕ್ಕೆ ಕಾರು ಡಿಕ್ಕಿ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಗಾಳಿ ಮಳೆಗೆ ಕುಸಿದು ಬಿದ್ದ ಮನೆ : ಉಜಿರೆ ಗ್ರಾ.ಪಂ. ನಿಂದ ರೂ.10 ಸಾವಿರ ಪರಿಹಾರ ಮಂಜೂರು

Suddi Udaya

ಬೆಳ್ತಂಗಡಿಯಲ್ಲಿ “ಶ್ರೀ ಶಾರದಾ ಒಪ್ಟಿಕಲ್ಸ್” ದೃಷ್ಟಿ ಕನ್ನಡಕಗಳ ಮಳಿಗೆ ಶುಭಾರಂಭ

Suddi Udaya

ಕಬಡ್ಡಿ ಪಂದ್ಯಾಟ: ಬೆಳಾಲು ಶ್ರೀ.ಧ.ಮಂ. ಅನುದಾನಿತ ಪ್ರೌಢಶಾಲಾ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ

Suddi Udaya

ಉಜಿರೆ ಅನುಗ್ರಹ ಶಾಲೆಯಲ್ಲಿ “ಸ್ವಭಾವವನ್ನು ಬೆಳೆಸಿ, ಭವಿಷ್ಯವನ್ನು ರೂಪಿಸೋಣ” ವಿಶೇಷ ಕಾರ್ಯಕ್ರಮ

Suddi Udaya

ಭೂ ಸೇನೆಯಿಂದ ನಿವೃತ್ತಿಗೊಂಡ ಪದ್ಮುಂಜ ಗಣೇಶ್ ಶೆಟ್ಟಿ ರವರಿಗೆ ಪದ್ಮುಂಜ ವಿಶ್ವ ಹಿಂದೂ ಪರಿಷತ್ ಬಜರಂಗದಳ ಘಟಕದ ವತಿಯಿಂದ ಸನ್ಮಾನ

Suddi Udaya
error: Content is protected !!