30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ : ಕಂಡೆಚ್ಚಾರು ನಿವಾಸಿ ಶ್ರೀಮತಿ ಪೂರ್ಣಿಮಾ ನಿಧನ

ಶಿಶಿಲ: ಇಲ್ಲಿಯ ಕಂಡೆಚ್ಚಾರು ನಿವಾಸಿ ಶ್ರೀಮತಿ ಪೂರ್ಣಿಮಾ (55ವ.)ರವರು ಅಸೌಖ್ಯದಿಂದ ಇಂದು( ಮೇ. 17) ನಿಧನರಾದರು.

ದೆನೋಡಿ ಅಂಗನವಾಡಿ ಕೇಂದ್ರದಲ್ಲಿ ಸಹಾಯಕಿಯಾಗಿ ಕಾರ್ಯ ನಿರ್ವಹಿಸಿ, ನಿವೃತ್ತರಾಗಿದ್ದರು.
ಮೃತರು ಪುತ್ರ ಆನಂದ, ಪುತ್ರಿಯರಾದ ಜಯಶ್ರೀ, ವೇದಾವತಿ, ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಉಜಿರೆ: ಕೋಡಿಬೈಲು ನಿವಾಸಿ ಪ್ರಭಾಕರ ಪಡುವೆಟ್ನಾಯ ನಿಧನ 

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್, ಸಂತ ಫ್ರಾನ್ಸಿಸ್ ಸಾವೆರ ವಾಳೆಯ ವತಿಯಿಂದ “ಪರಿಸರ ಸ್ವಚ್ಚತಾ ಆಂದೋಲನ”

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ನಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya

ಕೊಕ್ಕಡ: ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya

ವಾಣಿ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ ಮತ್ತು ಎನ್ ಎಸ್ ಎಸ್ ದೈನಂದಿನ ಚಟುವಟಿಕೆಗಳ ಸಮಾರೋಪ

Suddi Udaya

‌ಬೆಳ್ತಂಗಡಿ ತಾಲೂಕಿನ ಮಳೆ ಹಾನಿ ಪ್ರದೇಶಗಳಿಗೆ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ: ಪರಿಶೀಲನೆ

Suddi Udaya
error: Content is protected !!