24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ : ಕಂಡೆಚ್ಚಾರು ನಿವಾಸಿ ಶ್ರೀಮತಿ ಪೂರ್ಣಿಮಾ ನಿಧನ

ಶಿಶಿಲ: ಇಲ್ಲಿಯ ಕಂಡೆಚ್ಚಾರು ನಿವಾಸಿ ಶ್ರೀಮತಿ ಪೂರ್ಣಿಮಾ (55ವ.)ರವರು ಅಸೌಖ್ಯದಿಂದ ಇಂದು( ಮೇ. 17) ನಿಧನರಾದರು.

ದೆನೋಡಿ ಅಂಗನವಾಡಿ ಕೇಂದ್ರದಲ್ಲಿ ಸಹಾಯಕಿಯಾಗಿ ಕಾರ್ಯ ನಿರ್ವಹಿಸಿ, ನಿವೃತ್ತರಾಗಿದ್ದರು.
ಮೃತರು ಪುತ್ರ ಆನಂದ, ಪುತ್ರಿಯರಾದ ಜಯಶ್ರೀ, ವೇದಾವತಿ, ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿಗೆ ಸಂಗೀತ ಹಾಗೂ ಭರತನಾಟ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಸಾನ್ವಿ ಪೂಜಾರಿ ಮಡಂತ್ಯಾರು ಆಯ್ಕೆ

Suddi Udaya

ಮುಖ್ಯಮಂತ್ರಿಗಳ ಮೇಲೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಖಂಡಿಸಿ: ಬೆಳ್ತಂಗಡಿ ಕಾಂಗ್ರೆಸ್‌ ಪಕ್ಷದ ವತಿಯಿಂದ ಮೆರವಣಿಗೆ- ರಾಷ್ಟ್ರಪತಿಗೆ ಮನವಿ ಸಲ್ಲಿಕೆ

Suddi Udaya

90ನೇ ವರ್ಷದ ಹುಟ್ಟುಹಬ್ಬ ಆಚರಿಸುತ್ತಿರುವ ಡಾ| ಮೋಹನ ದಾಸ್ ರವರಿಗೆ ಸೌತಡ್ಕ ಕ್ಷೇತ್ರದಿಂದ ಗೌರವಾರ್ಪಣೆ

Suddi Udaya

ಮೂಡುಕೋಡಿ ಶೀನ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಊರುವಾಲು : 32ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya

ವೈದ್ಯಕೀಯ ದಾಖಲೆ ವಿಷಯದಲ್ಲಿ ತಂದೆ-ಮಗನ ನಡುವೆ ಜಗಳ: ಚೂರಿಯಿಂದ ಇರಿದು ಮಗನನ್ನು ಕೊಲೆ ಗೈದ ತಂದೆ

Suddi Udaya
error: Content is protected !!