23.3 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಸುದ್ದಿ ಉದಯ ವಾರಪತ್ರಿಕೆ ವೀಕ್ಷಿಸಿ, ಪತ್ರಿಕೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಖ್ಯಾತ ಚಲನ ಚಿತ್ರ ನಟ,ಸ್ಪೂರ್ತಿಯ ಮಾತುಗಾರ ರಮೇಶ್ ಅರವಿಂದ್

ಬೆಳ್ತಂಗಡಿ: ಖ್ಯಾತ ಚಲನ ಚಿತ್ರ ನಟ,ಸ್ಪೂರ್ತಿಯ ಮಾತುಗಾರ, ಮುಳಿಯ ಬ್ರಾಂಡ್ ಅಂಬಾಸಿಡರ್ ರಮೇಶ್ ಅರವಿಂದ್ ರವರು ಸುದ್ದಿ ಉದಯ ವಾರಪತ್ರಿಕೆ ವೀಕ್ಷಿಸಿ, ಪತ್ರಿಕೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಸುದ್ದಿ ಉದಯ ವಾರಪತ್ರಿಕೆಯ ಸಂತೋಷ್ ಪಿ ಕೋಟ್ಯಾನ್, ತುಕರಾಮ್ ಬಿ, ಬಿ.ಎಸ್ ಕುಲಾಲ್, ತಿಮ್ಮಪ್ಪ ಗೌಡ, ಆನಂದ ಗೌಡ, ಸುಧಾ, ಪ್ರತಿಭಾ, ಮನೀಶ್ ಅಂಚನ್, ಧನ್ಯ, ಸುಧೀತ್, ಇರ್ಪಾನ್ ಉಪಸ್ಥಿತರಿದ್ದರು.

Related posts

ಕಾಶಿಪಟ್ಣ ಸ.ಪ್ರೌ. ಶಾಲೆಯ ದ್ವಿತೀಯ ದರ್ಜೆ ಸಹಾಯಕಿ ಸವಿತಾರವರಿಗೆ ಬೀಳ್ಕೊಡುಗೆ

Suddi Udaya

ಮಾಲಾಡಿ ಗ್ರಾ.ಪಂ ಅಧ್ಯಕ್ಷ ಪುನೀತ್ ಕುಮಾರ್ ನೇತೃತ್ವದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಉಂಟಾಗಿರುವ ದೊಡ್ಡ ಗಾತ್ರದ ಹೊಂಡಗಳನ್ನು ಮುಚ್ಚುವ ಕೆಲಸ, ಸಾರ್ವಜನಿಕರಿಂದ ಮೆಚ್ಚುಗೆ

Suddi Udaya

ಹೆಜ್ಜೇನು ದಾಳಿಯಿಂದ ಮಗುವನ್ನು ರಕ್ಷಿಸಿದ ಮೇಲಂತ ಬೆಟ್ಟು ಗ್ರಾಮ ಪಂಚಾಯತ್ ಸಿಬ್ಬಂದಿ: ಚಂದ್ರವತಿ ಯವರ ಸಮಯ ಪ್ರಜ್ಞೆ ತಾಯಿ ಮಮತೆ ಧೈರ್ಯಕ್ಕೆ ಗ್ರಾಮಸ್ಥರ ಮೆಚ್ಚುಗೆ

Suddi Udaya

ಸ್ಟಾರ್ ಲೈನ್ ಶಾಲೆಯಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ

Suddi Udaya

ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ ಪ್ರಶಸ್ತಿಗೆ ಆಡಳಿತ ಅಧಿಕಾರಿ ಪೃಥ್ವಿರಾಜ್ ಶೆಟ್ಟಿ ಆಯ್ಕೆ

Suddi Udaya

ಕೊಕ್ಕಡ ಬಿಜೆಪಿ ಶಕ್ತಿಕೇಂದ್ರದಲ್ಲಿ ಬೈಠಕ್

Suddi Udaya
error: Content is protected !!