25.7 C
ಪುತ್ತೂರು, ಬೆಳ್ತಂಗಡಿ
May 17, 2025
Uncategorized

ಸುದ್ದಿ ಉದಯ ವಾರಪತ್ರಿಕೆ ವೀಕ್ಷಿಸಿ, ಪತ್ರಿಕೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಖ್ಯಾತ ಚಲನ ಚಿತ್ರ ನಟ,ಸ್ಪೂರ್ತಿಯ ಮಾತುಗಾರ ರಮೇಶ್ ಅರವಿಂದ್

ಬೆಳ್ತಂಗಡಿ: ಖ್ಯಾತ ಚಲನ ಚಿತ್ರ ನಟ,ಸ್ಪೂರ್ತಿಯ ಮಾತುಗಾರ, ಮುಳಿಯ ಬ್ರಾಂಡ್ ಅಂಬಾಸಿಡರ್ ರಮೇಶ್ ಅರವಿಂದ್ ರವರು ಸುದ್ದಿ ಉದಯ ವಾರಪತ್ರಿಕೆ ವೀಕ್ಷಿಸಿ, ಪತ್ರಿಕೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಸುದ್ದಿ ಉದಯ ವಾರಪತ್ರಿಕೆಯ ಸಂತೋಷ್ ಪಿ ಕೋಟ್ಯಾನ್, ತುಕರಾಮ್ ಬಿ, ಬಿ.ಎಸ್ ಕುಲಾಲ್, ತಿಮ್ಮಪ್ಪ ಗೌಡ, ಆನಂದ ಗೌಡ, ಸುಧಾ, ಪ್ರತಿಭಾ, ಮನೀಶ್ ಅಂಚನ್, ಧನ್ಯ, ಸುಧೀತ್, ಇರ್ಪಾನ್ ಉಪಸ್ಥಿತರಿದ್ದರು.

Related posts

ಇಂದಬೆಟ್ಟು: ಬಂಗಾಡಿ ನಿವಾಸಿ ಜ್ವರದಿಂದ ಬಳಲಿ ಅವಿವಾಹಿತ ವಿಶ್ವನಾಥ ನಿಧನ

Suddi Udaya

ಬೆಳ್ತಂಗಡಿ ಗಣೇಶ್ ಹೋಟೆಲ್ ನ ಮಾಲಕ ದಿವಾಕರ ಪ್ರಭು ನಿಧನ

Suddi Udaya

ಸ್ತುತಿರವರ ಹುಟ್ಟುಹಬ್ಬದ ಪ್ರಯುಕ್ತ ಉರುಂಬಿದೊಟ್ಟು ಅಂಗನವಾಡಿಯ ಸುತ್ತ ಗಿಡಗಂಟಿಗಳ ಸ್ವಚ್ಛತೆ ಹಾಗೂ ತೆಂಗಿನ ಗಿಡ ನೆಡುವ ಮೂಲಕ ಆಚರಣೆ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ ಹಾಗೂ ಪ್ರಶಿಕ್ಷಣ ಕಾರ್ಯಕ್ರಮ

Suddi Udaya

ಸಾಂಸ್ಕೃತಿಕ ಸ್ಪರ್ಧೆ: ನಡ ಸರಕಾರಿ ಪ.ಪೂ. ಕಾಲೇಜಿಗೆ ರನ್ನರ್ಸ್ ಆಫ್ ಪ್ರಶಸ್ತಿ

Suddi Udaya

ದ.ಕ. ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದ ಯೂನಿಯನ್ ಉದ್ಘಾಟನೆ ಮತ್ತು ಕಾರ್ಮಿಕರ ಸಮಾವೇಶ ಹಾಗೂ ಬಿ.ಎಂ.ಎಸ್ ಸ್ಥಾಪನ ದಿನಾಚರಣೆ

Suddi Udaya
error: Content is protected !!