25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆಪರೇಷನ್ ಸಿಂಧೂರ: ಮುಂಡಾಜೆ ಪರಶುರಾಮ ದೇವಸ್ಥಾನದಲ್ಲಿ ಪ್ರಾಥ೯ನೆ

ಮುಂಡಾಜೆ: ಆಪರೇಷನ್ ಸಿಂಧೂರ ಇದರ ಯಶಸ್ವಿ ಕಾರ್ಯಾಚರಣೆ ಮೂಲಕ ಫಹಲ್ಗಾಮ್ ನಲ್ಲಿ ನಡೆದ ದುರಂತಕ್ಕೆ ಉತ್ತರ ನೀಡಿದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಕಾರ್ಯಕ್ಕೆ ಶ್ರೀ ಪರಶುರಾಮ ದೇವರು ಇನ್ನಷ್ಟು ಶಕ್ತಿ ನೀಡಲಿ ಎಂದು ಮುಂಡಾಜೆ ಶಕ್ತಿ ಕೇಂದ್ರದ ವತಿಯಿಂದ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದಲ್ಲಿ ಕುಂಕುಮಾರ್ಚನೆ ಸೇವೆ ಸಿಂಧೂರ ನಡೆಸಿ ಪ್ರಾರ್ಥಿಸಲಾಯಿತು.

ದುಷ್ಟ ಕ್ಷತ್ರಿಯಂತಕ ನಾದ ಭಾರ್ಗವ ರಾಮ, ನಮ್ಮೆಲ್ಲರ ಪ್ರಾರ್ಥನೆಯನ್ನು ಮನ್ನಿಸಿ ದುಷ್ಟರನ್ನು ಶಿಕ್ಷಿಸಿ ಶಿಷ್ಟರನ್ನು ಸಂರಕ್ಷಿಸುವಂತೆ ಪ್ರಾರ್ಥಿಸಲಾಯಿತು.
ಮುಂಡಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಗಣೇಶ ಬಂಗೇರ, ಸದಸ್ಯರಾದ ಅಗರಿ ರಾಮಣ್ಣ ಶೆಟ್ಟಿ, ರವಿಚಂದ್ರ ಶ್ರೀಮತಿಅಶ್ವಿನಿ ಮತ್ತು ಸುರೇಶ್ ಹೆಗ್ಡೆ ಶಶಾಂಕ್ ಮರಾಠೆ, ನಾರಾಯಣ ಫಡಕೆ ಮೊದಲಾದವರು ಭಾಗವಹಿಸಿದರು.

Related posts

ಕಲ್ಮಂಜ ಹಾಗೂ ಮುಂಡಾಜೆ ಗ್ರಾಮದಲ್ಲಿ ಗುಡ್ಡ ಕುಸಿದು ರಸ್ತೆಗೆ ಹಾನಿ

Suddi Udaya

ಮುಂಡಾಜೆ: ಕೊಂಬಿನಡ್ಕ ಸ.ಕಿ.ಪ್ರಾ. ಶಾಲೆ ಎಸ್‌ಡಿಎಂಸಿ ಕಮಿಟಿ ಪುನರ್ ರಚನೆ

Suddi Udaya

ಸೋಣಂದೂರು-ಪಣಕಜೆಯ ಬಿಜೆಪಿ ಮತ್ತು ಹಿಂದೂ ಸಂಘಟನೆ ಕಾರ್ಯಕರ್ತರು ಕಾಂಗ್ರೆಸ್ ಪಕ್ಷ ಸೇರ್ಪಡೆ

Suddi Udaya

ಧರ್ಮಸ್ಥಳ: ಭಾರಿ ಮಳೆಗೆ ಹೆಚ್ಚಾದ ನೇತ್ರಾವತಿ ನದಿ ನೀರಿನ ರಭಸ

Suddi Udaya

ವೇಣೂರಿನ ಕರಿಮಣೇಲು ಸನಿಹದ ಗಾಂಧಿನಗರದ‌ ಎರಡು ಮನೆಗಳಿಗೆ ಬುಧವಾರ ಸಂಜೆ ಸಿಡಿಲು ಬಡಿದು ಭಾರೀ ನಷ್ಟ

Suddi Udaya

ಸೆ.25 ರಿಂದ ಬೆಳ್ತಂಗಡಿ ಜೈನ್ ಮೊಬೈಲ್ ಹಾಗೂ ನ್ಯೂ ಜೈನ್ ಮೊಬೈಲ್ ನಲ್ಲಿ ಹಬ್ಬದ ಆಫರ್ : ಆಯ್ದ ಬ್ರಾಂಡೆಡ್ ಮೊಬೈಲ್ ಗಳ ಮೇಲೆ ಭರ್ಜರಿ ದರ ಕಡಿತ ಮಾರಾಟ

Suddi Udaya
error: Content is protected !!