July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆಪರೇಷನ್ ಸಿಂಧೂರ: ಮುಂಡಾಜೆ ಪರಶುರಾಮ ದೇವಸ್ಥಾನದಲ್ಲಿ ಪ್ರಾಥ೯ನೆ

ಮುಂಡಾಜೆ: ಆಪರೇಷನ್ ಸಿಂಧೂರ ಇದರ ಯಶಸ್ವಿ ಕಾರ್ಯಾಚರಣೆ ಮೂಲಕ ಫಹಲ್ಗಾಮ್ ನಲ್ಲಿ ನಡೆದ ದುರಂತಕ್ಕೆ ಉತ್ತರ ನೀಡಿದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಕಾರ್ಯಕ್ಕೆ ಶ್ರೀ ಪರಶುರಾಮ ದೇವರು ಇನ್ನಷ್ಟು ಶಕ್ತಿ ನೀಡಲಿ ಎಂದು ಮುಂಡಾಜೆ ಶಕ್ತಿ ಕೇಂದ್ರದ ವತಿಯಿಂದ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದಲ್ಲಿ ಕುಂಕುಮಾರ್ಚನೆ ಸೇವೆ ಸಿಂಧೂರ ನಡೆಸಿ ಪ್ರಾರ್ಥಿಸಲಾಯಿತು.

ದುಷ್ಟ ಕ್ಷತ್ರಿಯಂತಕ ನಾದ ಭಾರ್ಗವ ರಾಮ, ನಮ್ಮೆಲ್ಲರ ಪ್ರಾರ್ಥನೆಯನ್ನು ಮನ್ನಿಸಿ ದುಷ್ಟರನ್ನು ಶಿಕ್ಷಿಸಿ ಶಿಷ್ಟರನ್ನು ಸಂರಕ್ಷಿಸುವಂತೆ ಪ್ರಾರ್ಥಿಸಲಾಯಿತು.
ಮುಂಡಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಗಣೇಶ ಬಂಗೇರ, ಸದಸ್ಯರಾದ ಅಗರಿ ರಾಮಣ್ಣ ಶೆಟ್ಟಿ, ರವಿಚಂದ್ರ ಶ್ರೀಮತಿಅಶ್ವಿನಿ ಮತ್ತು ಸುರೇಶ್ ಹೆಗ್ಡೆ ಶಶಾಂಕ್ ಮರಾಠೆ, ನಾರಾಯಣ ಫಡಕೆ ಮೊದಲಾದವರು ಭಾಗವಹಿಸಿದರು.

Related posts

ಬೆಳ್ತಂಗಡಿ ಎಸ್ ಡಿ ಎಂ ಆಂ.ಮಾ. ಶಾಲೆಯಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಅರಸಿನಮಕ್ಕಿ: ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ಚಿತ್ರಾಕೂಟ ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ತಂಬಿಲ ಸೇವೆ

Suddi Udaya

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಭಗವಾನ್ 1008ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ವಿಶೇಷ ಪೂಜಾ ಕಾರ್ಯಕ್ರಮ

Suddi Udaya

ಕೊಯ್ಯೂರು ಗ್ರಾ.ಪಂ. ಅಧ್ಯಕ್ಷರಾಗಿ ದಯಾಮಣಿ, ಉಪಾಧ್ಯಕ್ಷರಾಗಿ ಹರೀಶ್ ಗೌಡ ಆಯ್ಕೆ

Suddi Udaya

ಬೆಳ್ತಂಗಡಿ: ಜ್ಯೋತಿ ಆಸ್ಪತ್ರೆಯ ವೆಬ್‌ಸೈಟ್ ಬಿಡುಗಡೆ

Suddi Udaya
error: Content is protected !!