25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆಪರೇಷನ್ ಸಿಂಧೂರ: ಮುಂಡಾಜೆ ಪರಶುರಾಮ ದೇವಸ್ಥಾನದಲ್ಲಿ ಪ್ರಾಥ೯ನೆ

ಮುಂಡಾಜೆ: ಆಪರೇಷನ್ ಸಿಂಧೂರ ಇದರ ಯಶಸ್ವಿ ಕಾರ್ಯಾಚರಣೆ ಮೂಲಕ ಫಹಲ್ಗಾಮ್ ನಲ್ಲಿ ನಡೆದ ದುರಂತಕ್ಕೆ ಉತ್ತರ ನೀಡಿದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಕಾರ್ಯಕ್ಕೆ ಶ್ರೀ ಪರಶುರಾಮ ದೇವರು ಇನ್ನಷ್ಟು ಶಕ್ತಿ ನೀಡಲಿ ಎಂದು ಮುಂಡಾಜೆ ಶಕ್ತಿ ಕೇಂದ್ರದ ವತಿಯಿಂದ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದಲ್ಲಿ ಕುಂಕುಮಾರ್ಚನೆ ಸೇವೆ ಸಿಂಧೂರ ನಡೆಸಿ ಪ್ರಾರ್ಥಿಸಲಾಯಿತು.

ದುಷ್ಟ ಕ್ಷತ್ರಿಯಂತಕ ನಾದ ಭಾರ್ಗವ ರಾಮ, ನಮ್ಮೆಲ್ಲರ ಪ್ರಾರ್ಥನೆಯನ್ನು ಮನ್ನಿಸಿ ದುಷ್ಟರನ್ನು ಶಿಕ್ಷಿಸಿ ಶಿಷ್ಟರನ್ನು ಸಂರಕ್ಷಿಸುವಂತೆ ಪ್ರಾರ್ಥಿಸಲಾಯಿತು.
ಮುಂಡಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಗಣೇಶ ಬಂಗೇರ, ಸದಸ್ಯರಾದ ಅಗರಿ ರಾಮಣ್ಣ ಶೆಟ್ಟಿ, ರವಿಚಂದ್ರ ಶ್ರೀಮತಿಅಶ್ವಿನಿ ಮತ್ತು ಸುರೇಶ್ ಹೆಗ್ಡೆ ಶಶಾಂಕ್ ಮರಾಠೆ, ನಾರಾಯಣ ಫಡಕೆ ಮೊದಲಾದವರು ಭಾಗವಹಿಸಿದರು.

Related posts

ಅರಸಿನಮಕ್ಕಿ: ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಚಂಡಿಕಾ ಹೋಮ, ಗ್ರಾಮಸ್ಥರಿಂದ ಹೊರೆಕಾಣಿಕೆ ಸಮರ್ಪಣೆ

Suddi Udaya

ಬೆಳ್ತಂಗಡಿ : ಶ್ರೀ ರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ನಡೆದ ಬಹು ಕೋಟಿ ಹಗರಣ ಪ್ರಕರಣ: ಸೊಸೈಟಿ ಅಧ್ಯಕ್ಷ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸೇರಿ 9 ಮಂದಿಯ ಆಸ್ತಿ ತೀರ್ಪು ಪೂರ್ವ ಜಪ್ತಿ ಮಾಡಿ ಆದೇಶ

Suddi Udaya

ಸಿಯೋನ್ ಆಶ್ರಮ: ರಾಷ್ಟ್ರೀಯ ಸೇವಾ ಯೋಜನಾ ಶಿಬಿರ

Suddi Udaya

ಲಾಯಿಲ: ಸಂವಿಧಾನ ಜಾಗೃತಿ ಜಾಥ

Suddi Udaya

ಮೇ 14: ಹತ್ಯಡ್ಕ ಪ್ರಾ.ಕೃ.ಪ. ಸಹಕಾರ ಸಂಘದ ನೂತನ “ಮುದ್ದಿಗೆ” ಶಾಖೆ” ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಗುರುಮಿಠ್ಕಲ್ ಕ್ಷೇತ್ರದ ಶಾಸಕ ಶರಣ ಗೌಡ ಕಂದಕೂರ ಭೇಟಿ

Suddi Udaya
error: Content is protected !!