ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆಪರೇಷನ್ ಸಿಂಧೂರ: ಮುಂಡಾಜೆ ಪರಶುರಾಮ ದೇವಸ್ಥಾನದಲ್ಲಿ ಪ್ರಾಥ೯ನೆ

ಮುಂಡಾಜೆ: ಆಪರೇಷನ್ ಸಿಂಧೂರ ಇದರ ಯಶಸ್ವಿ ಕಾರ್ಯಾಚರಣೆ ಮೂಲಕ ಫಹಲ್ಗಾಮ್ ನಲ್ಲಿ ನಡೆದ ದುರಂತಕ್ಕೆ ಉತ್ತರ ನೀಡಿದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಕಾರ್ಯಕ್ಕೆ ಶ್ರೀ ಪರಶುರಾಮ ದೇವರು ಇನ್ನಷ್ಟು ಶಕ್ತಿ ನೀಡಲಿ ಎಂದು ಮುಂಡಾಜೆ ಶಕ್ತಿ ಕೇಂದ್ರದ ವತಿಯಿಂದ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದಲ್ಲಿ ಕುಂಕುಮಾರ್ಚನೆ ಸೇವೆ ಸಿಂಧೂರ ನಡೆಸಿ ಪ್ರಾರ್ಥಿಸಲಾಯಿತು.

ದುಷ್ಟ ಕ್ಷತ್ರಿಯಂತಕ ನಾದ ಭಾರ್ಗವ ರಾಮ, ನಮ್ಮೆಲ್ಲರ ಪ್ರಾರ್ಥನೆಯನ್ನು ಮನ್ನಿಸಿ ದುಷ್ಟರನ್ನು ಶಿಕ್ಷಿಸಿ ಶಿಷ್ಟರನ್ನು ಸಂರಕ್ಷಿಸುವಂತೆ ಪ್ರಾರ್ಥಿಸಲಾಯಿತು.
ಮುಂಡಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಗಣೇಶ ಬಂಗೇರ, ಸದಸ್ಯರಾದ ಅಗರಿ ರಾಮಣ್ಣ ಶೆಟ್ಟಿ, ರವಿಚಂದ್ರ ಶ್ರೀಮತಿಅಶ್ವಿನಿ ಮತ್ತು ಸುರೇಶ್ ಹೆಗ್ಡೆ ಶಶಾಂಕ್ ಮರಾಠೆ, ನಾರಾಯಣ ಫಡಕೆ ಮೊದಲಾದವರು ಭಾಗವಹಿಸಿದರು.

Related posts

ರೆಖ್ಯ: ಶ್ರೀಮತಿ ಬಿರ್ಕು ನಿಧನ

Suddi Udaya

ಎ.28 – ಮೇ1: ಮರೋಡಿ ಪೊಸರಡ್ಕ ಕ್ಷೇತ್ರದಲ್ಲಿ ಬ್ರಹ್ಮಕುಂಭಾಭಿಷೇಕ ಸಂಭ್ರಮ,ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್ ಅಜಿಲರಿಂದ ಆಮಂತ್ರಣ ಪತ್ರಿಕೆ ಬಿಡುಗಡೆಶ್ರೀ ದೈವ,ಶ್ರೀ ಕೊಡಮಣಿತ್ತಾಯ ,ಶ್ರೀ ವ್ಯಾಘ್ರ ಚಾಮುಂಡಿ ದೈವಸ್ಥಾನ ಮತ್ತು ಬ್ರಹ್ಮ ಬೈದರ್ಕಳ ಗರಡಿ

Suddi Udaya

ಫೆ.14: ಧರ್ಮಸ್ಥಳ ಕಲ್ಲೇರಿಯಲ್ಲಿ ನೂತನ ಸುನಿಲ್ ರೆಡಿವೇರ್ಸ್ ಶುಭಾರಂಭ

Suddi Udaya

ಜಿಲ್ಲಾ ಮಟ್ಟದ ಐ.ಟಿ.ಐ. ವಿದ್ಯಾರ್ಥಿನಿಯರ ತ್ರೋಬಾಲ್ ಪಂದ್ಯಾಟ: ಉಜಿರೆ ಎಸ್.ಡಿ.ಎಂ ಮಹಿಳಾ ಐಟಿಐ ಪ್ರಥಮ

Suddi Udaya

ಮಡಂತ್ಯಾರು ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಪಾರೆಂಕಿ ಶ್ರೀ ಮಹಿಷಾಮರ್ದಿನಿ ದೇವಸ್ಥಾನದ ಆವರಣದಲ್ಲಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಉಜಿರೆ : ಶ್ರೀ ಧ.ಮಂ. ಕಾಲೇಜಿನ ವಿದ್ಯಾರ್ಥಿಗಳಿಂದ ಚುನಾವಣಾ ಜಾಗೃತಿ ಸಪ್ತಾಹದ ಅಂಗವಾಗಿ “ಮತದಾನ ನಮ್ಮ ಹಕ್ಕು” ಬೀದಿ ನಾಟಕ ಪ್ರದರ್ಶನ

Suddi Udaya
error: Content is protected !!