July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ ಆಟೋ ಚಾಲಕರ ಮತ್ತು ಮಾಲಕರ ಸಂಘದ ಪದಾಧಿಕಾರಿಗಳ ಆಯ್ಕೆ

ಗೇರುಕಟ್ಟೆ: ಗೇರುಕಟ್ಟೆ ಆಟೋ ಚಾಲಕರ ಮತ್ತು ಮಾಲಕರ ಸಂಘದ ಸ್ನೇಹ ಸಂಗಮದ ಪದಾಧಿಕಾರಿಗಳ ಆಯ್ಕೆಯು ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಂಗಣದಲ್ಲಿ ನಡೆಯಿತು.


ನಿಕಟ ಪೂರ್ವ ಅಧ್ಯಕ್ಷರಾದ ಬದ್ರುದ್ಧೀನ್ ಜಿ.ವೈ.ಅಧ್ಯಕ್ಷತೆ ವಹಿಸಿದ್ದರು. ನಿಕಟ ಪೂರ್ವ ಕಾರ್ಯದರ್ಶಿ ಸಿದ್ದೀಕ್ ಜಿ.ಹೆಚ್. ವಾರ್ಷಿಕ ಲೆಕ್ಕಪತ್ರ ಮಂಡಿಸಿದರು.

ನೂತನ ಅಧ್ಯಕ್ಷರಾಗಿ ಕುಶಾಲಪ್ಪ ಗೌಡ ಕಲಾಯಿತೊಟ್ಟು , ಉಪಾಧ್ಯಕ್ಷರಾಗಿ ನಾಸಿರುದ್ದೀನ್, ಪ್ರಧಾನ ಕಾರ್ಯದರ್ಶಿ ಮೈಕಲ್ ವೇಗಸ್, ಜೊತೆ ಕಾರ್ಯದರ್ಶಿ ವಿನಯ್ ಹಾಕೋಟೆ, ಕೋಶಾಧಿಕಾರಿ ತಾರನಾಥ ಬಳ್ಳಿದಡ್ಡ ಆಯ್ಕೆಯಾದರು.
ಕಾರ್ಯಕಾರಿ ಸಮಿತಿ ಸದಸ್ಯರಾಗಿ 23 ಚಾಲಕ, ಮಾಲಕರ ಆಯ್ಕೆ ಮಾಡಲಾಯಿತು.
ಉಪಹಾರದ ವ್ಯವಸ್ಥೆಯನ್ನು ರತ್ನಾಕರ ಪೂಜಾರಿ ಬಳ್ಳಿದಡ್ಡ ನೀಡಿ ಸಹಕರಿಸಿದರು.

Related posts

ಕಲ್ಮಂಜ ಪ್ರೌಢಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ

Suddi Udaya

ರಿಕ್ಷಾ ಸ್ಕೂಟಿಗೆ ಡಿಕ್ಕಿ: ಸ್ಕೂಟಿ ಸವಾರ ಗಂಭೀರ ಗಾಯ

Suddi Udaya

ಕೊಕ್ರಾಡಿ ಅತ್ರಿಜಾಲ್ ನಿಂದ ಕುತ್ಲೂರು ಸಂಪರ್ಕಿಸುವ ರಸ್ತೆಯ ಸೇತುವೆ ಕುಸಿದು ರಸ್ತೆ ಸಂಪರ್ಕ ಕಡಿತ ಅಡಿಕೆ ಮರದ ತಾತ್ಕಾಲಿಕ ಸೇತುವೆ ನಿರ್ಮಾಸಿ ಸಂಚಾರಕ್ಕೆ ಅವಕಾಶ ಕಲ್ಪಿಸಿದ ಬಿಜೆಪಿ ಕಾರ್ಯಕರ್ತರು

Suddi Udaya

ಡಿ.3: ಬಂಟರಯಾನೆ ನಾಡವರ ಸಂಘ ಬೆಳ್ತಂಗಡಿ ಆಶ್ರಯದಲ್ಲಿ ಬಂಟೋತ್ಸವ: ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ

Suddi Udaya

ನಾಲ್ಕೂರುನಲ್ಲಿ ಮನೆಗೆ ಧರೆ ಕುಸಿತ: ಬಿರುಕು ಬಿಟ್ಟ ಮನೆಯ ಗೋಡೆ

Suddi Udaya

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಚಪ್ಪರ ಮೂಹೂರ್ತ, ಕಾರ್ಯಾಲಯ ಉದ್ಘಾಟನೆ

Suddi Udaya
error: Content is protected !!