23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ ಆಟೋ ಚಾಲಕರ ಮತ್ತು ಮಾಲಕರ ಸಂಘದ ಪದಾಧಿಕಾರಿಗಳ ಆಯ್ಕೆ

ಗೇರುಕಟ್ಟೆ: ಗೇರುಕಟ್ಟೆ ಆಟೋ ಚಾಲಕರ ಮತ್ತು ಮಾಲಕರ ಸಂಘದ ಸ್ನೇಹ ಸಂಗಮದ ಪದಾಧಿಕಾರಿಗಳ ಆಯ್ಕೆಯು ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಂಗಣದಲ್ಲಿ ನಡೆಯಿತು.


ನಿಕಟ ಪೂರ್ವ ಅಧ್ಯಕ್ಷರಾದ ಬದ್ರುದ್ಧೀನ್ ಜಿ.ವೈ.ಅಧ್ಯಕ್ಷತೆ ವಹಿಸಿದ್ದರು. ನಿಕಟ ಪೂರ್ವ ಕಾರ್ಯದರ್ಶಿ ಸಿದ್ದೀಕ್ ಜಿ.ಹೆಚ್. ವಾರ್ಷಿಕ ಲೆಕ್ಕಪತ್ರ ಮಂಡಿಸಿದರು.

ನೂತನ ಅಧ್ಯಕ್ಷರಾಗಿ ಕುಶಾಲಪ್ಪ ಗೌಡ ಕಲಾಯಿತೊಟ್ಟು , ಉಪಾಧ್ಯಕ್ಷರಾಗಿ ನಾಸಿರುದ್ದೀನ್, ಪ್ರಧಾನ ಕಾರ್ಯದರ್ಶಿ ಮೈಕಲ್ ವೇಗಸ್, ಜೊತೆ ಕಾರ್ಯದರ್ಶಿ ವಿನಯ್ ಹಾಕೋಟೆ, ಕೋಶಾಧಿಕಾರಿ ತಾರನಾಥ ಬಳ್ಳಿದಡ್ಡ ಆಯ್ಕೆಯಾದರು.
ಕಾರ್ಯಕಾರಿ ಸಮಿತಿ ಸದಸ್ಯರಾಗಿ 23 ಚಾಲಕ, ಮಾಲಕರ ಆಯ್ಕೆ ಮಾಡಲಾಯಿತು.
ಉಪಹಾರದ ವ್ಯವಸ್ಥೆಯನ್ನು ರತ್ನಾಕರ ಪೂಜಾರಿ ಬಳ್ಳಿದಡ್ಡ ನೀಡಿ ಸಹಕರಿಸಿದರು.

Related posts

ಜಿಪಿಟಿ ಶಿಕ್ಷಕ ಮೋಹನ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಕಾಂಗ್ರೆಸ್ ಗ್ಯಾರಂಟಿ ಯೋಜನೆಯನ್ನು ಟೀಕಿಸಲು ನೈತಿಕತೆಯಿಲ್ಲ : ಸಂದೀಪ್ ಎಸ್ ನೀರಲ್ಕೆ ಅರ್ವ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಅನ್ನಛತ್ರದಲ್ಲಿ ಹಾಲು ಉಕ್ಕಿಸುವ ಕಾರ್ಯ

Suddi Udaya

ಬೆಳ್ತಂಗಡಿ ಲಯನ್ಸ್ ಝೋನ್ ಮಟ್ಟದ ಸೆಮಿನಾರ್

Suddi Udaya

ಸುನ್ನೀ ಸಮೂಹ ಸಂಘಟನೆಗಳ ವತಿಯಿಂದ ರಂಝಾನ್ ಕಿಟ್, ಸಾಮೂಹಿಕ ಇಫ್ತಾರ್ ಮೀಟ್

Suddi Udaya

ಬಹುಜನ ನೇತಾರ ಪಿ. ಡೀಕಯ್ಯರವರ ಬದುಕು -ಹೋರಾಟಗಳ ಸಂಸ್ಮರಣಾ ಕಾರ್ಯಕ್ರಮ

Suddi Udaya
error: Content is protected !!