23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ : ಪರಪ್ಪು ಜಮಾಅತ್ ನಲ್ಲಿ ಪವಿತ್ರ ಹಜ್ ಯಾತ್ರೆ ಕೈಗೊಳ್ಳಲಿರುವ ಎಂ.ಕೆ. ಅಹ್ಮದ್ ಯೂಸುಫ್ ರವರಿಗೆ ಗೌರವಾರ್ಪಣೆ

ಗೇರುಕಟ್ಟೆ: ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿಂದು ಪವಿತ್ರ ಹಜ್ ಯಾತ್ರೆ ಕೈಗೊಳ್ಳಲಿರುವ ಆಡಳಿತ ಸಮಿತಿಯ ಹಿರಿಯ ಸದಸ್ಯರಾದ ಎಂ.ಕೆ. ಅಹ್ಮದ್ ಯೂಸುಫ್ ರವರನ್ನು ಗೌರವಿಸಲಾಯಿತು.

ಖತೀಬರಾದ ಮಹಮ್ಮದ್ ಮಿಸ್ಬಾಹಿ ಅಲ್-ಫುರ್ಖಾನಿ ಆಡಳಿತ ಸಮಿತಿಯ ಅಧ್ಯಕ್ಷರಾದ ಅಬೂಬಕ್ಕರ್ ಹಾಜಿ ಸಮಿತಿಯ ಪದಾಧಿಕಾರಿಗಳು, ಕೆ.ಎಮ್ ಜೆ,ಎಸ್.ವೈ.ಎಸ್’, ಸ್ವಲಾತ್ ಸಮಿತಿ, ಎಸ್ ಎಸ್.ಎಪ್ ಸಮಿತಿಯವರು ಹಾಗೂ ಜಮಾಅತರು ಹಾಜರಿದ್ದರು.

Related posts

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಶ್ರೀರಾಮ ಪ್ರೌಢ ಶಾಲೆಯ ಬಾಲಕ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ರೆಖ್ಯಾ ಎಂಜಿರ ಎಂಬಲ್ಲಿ ಆಪಲ್ ಲೋಡ್ ಗಾಡಿ ಪಲ್ಟಿ : ಇಬ್ಬರು ಪ್ರಾಣಾಪಾಯದಿಂದ ಪಾರು

Suddi Udaya

ಬಳoಜ -ತೆಂಕಕಾರಂದೂರು- ನಾಲ್ಕೂರು ಬಿಜೆಪಿ ಶಕ್ತಿ ಕೇಂದ್ರದ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಎಸ್. ಎನ್. ಡಿ. ಪಿ ತೋಟತ್ತಾಡಿ ಶಾಖೆಯಲ್ಲಿ ಗುರುಜಯಂತಿ

Suddi Udaya

ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಮಡಂತ್ಯಾರಿನಲ್ಲಿ ಉಚಿತ ಯೋಗ ಶಿಕ್ಷಣ ಶಿಬಿರ

Suddi Udaya

ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿಯಿಂದ ಸಂಘದ ಸದಸ್ಯ ಸೋಮಶೇಖರ ರವರಿಗೆ ಚಿಕಿತ್ಸಾ ನೆರವು

Suddi Udaya
error: Content is protected !!