July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ : ಪರಪ್ಪು ಜಮಾಅತ್ ನಲ್ಲಿ ಪವಿತ್ರ ಹಜ್ ಯಾತ್ರೆ ಕೈಗೊಳ್ಳಲಿರುವ ಎಂ.ಕೆ. ಅಹ್ಮದ್ ಯೂಸುಫ್ ರವರಿಗೆ ಗೌರವಾರ್ಪಣೆ

ಗೇರುಕಟ್ಟೆ: ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿಂದು ಪವಿತ್ರ ಹಜ್ ಯಾತ್ರೆ ಕೈಗೊಳ್ಳಲಿರುವ ಆಡಳಿತ ಸಮಿತಿಯ ಹಿರಿಯ ಸದಸ್ಯರಾದ ಎಂ.ಕೆ. ಅಹ್ಮದ್ ಯೂಸುಫ್ ರವರನ್ನು ಗೌರವಿಸಲಾಯಿತು.

ಖತೀಬರಾದ ಮಹಮ್ಮದ್ ಮಿಸ್ಬಾಹಿ ಅಲ್-ಫುರ್ಖಾನಿ ಆಡಳಿತ ಸಮಿತಿಯ ಅಧ್ಯಕ್ಷರಾದ ಅಬೂಬಕ್ಕರ್ ಹಾಜಿ ಸಮಿತಿಯ ಪದಾಧಿಕಾರಿಗಳು, ಕೆ.ಎಮ್ ಜೆ,ಎಸ್.ವೈ.ಎಸ್’, ಸ್ವಲಾತ್ ಸಮಿತಿ, ಎಸ್ ಎಸ್.ಎಪ್ ಸಮಿತಿಯವರು ಹಾಗೂ ಜಮಾಅತರು ಹಾಜರಿದ್ದರು.

Related posts

ಪಟ್ರಮೆ ಅನಾರು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಶಿಕ್ಷಕರ ಕೊರತೆ: ಶಾಲಾ ಮಕ್ಕಳಿಗೆ ಪಾಠ ಮಾಡಲು ಶಿಕ್ಷಕರ ಇಲ್ಲಂದತಹ ಪರಿಸ್ಥಿತಿ: ಮಕ್ಕಳನ್ನು ಶಾಲೆಗೆ ಕಳುಹಿಸದೇ ಪೋಷಕರ ಪ್ರತಿಭಟನೆ

Suddi Udaya

ಉಜಿರೆ : ಎಸ್. ಡಿ. ಎಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ‘ಗೋಡೆ ಬರಹ’ ಅನಾವರಣ”

Suddi Udaya

ಜು.3: ವಿದ್ಯುತ್ ನಿಲುಗಡೆ

Suddi Udaya

ಬಸ್ ಸಮಸ್ಯೆ: ಜುಲೈ 1ರಂದು ಬೆಳ್ತಂಗಡಿಯಲ್ಲಿ ಶಾಸಕರಿಂದ ಜನಸ್ಪಂದನ ಕಾರ್ಯಕ್ರಮ

Suddi Udaya

ದೈವದೇವರ ಅವಹೇಳನ ಆರೋಪ: ಕಲಾವಿದರ ವಿರುದ್ಧ ದೂರು

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗ ಕ್ಷೇತ್ರದಲ್ಲಿ ವಿಜೃಂಭಣೆಯ ನವರಾತ್ರಿ ಉತ್ಸವ ಸಂಪನ್ನ

Suddi Udaya
error: Content is protected !!