23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೇಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ನೇಜಿ ನಾಟಿ ಕಾರ್ಯಕ್ರಮ

ಕಳೆಂಜ: ಜೇಸಿಐ ಕೊಕ್ಕಡ ಕಪಿಲಾ ಪ್ರಾಂತ್ಯ E ವಲಯ XV, ಶ್ರೀ ಸದಾಶಿವೇಶ್ವರ ದೇವಸ್ಥಾನ ಕಳೆಂಜ ಹಾಗೂ ಸ್ಥಳೀಯ ಕೃಷಿಕರ ಸಹಭಾಗಿತ್ವದಲ್ಲಿ ನೇಜಿ ನಾಟಿ ಸಂಭ್ರಮವು ಮೇ 17 ರಂದು ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಿತು.

ಶ್ರೀ ಸದಾಶಿವೇಶ್ವರ ದೇವಸ್ಥಾನ ಅಧ್ಯಕ್ಷ ಕೆ. ಜೆಎಫ್ ಎಮ್ ಶ್ರೀಧರ ರಾವ್ ಕಾಯಡ, ಜೆಸಿಐ ಅಧ್ಯಕ್ಷೆ ಡಾ .ಶೋಭಾ ಪಿ , ಜೆಸಿಐ ನಿಕಟಪೂರ್ವಾಧ್ಯಕ್ಷ ಸಂತೋಷ್ ಜೈನ್, ಜೆಸಿಐ ಕಾರ್ಯದರ್ಶಿ ಚಂದನಾ ಪಿ, ಲೇಡಿ ಜೇಸಿ ಅಧ್ಯಕ್ಷೆ ರೇಷ್ಮಾ ಡಿಅಲ್ಮೇಡಾ, ಜೆಜೆಸಿ ಅಧ್ಯಕ್ಷ ಶ್ರವಣ್ , ಜೆಸಿಎಲ್ ಟಿ ಅಧ್ಯಕ್ಷ ದಕ್ಷ ಜೈನ್, ಜೆಸಿ ದೀಪಿಕಾ, ಹೆಚ್.ಜಿ ಎಫ್ ಜೋಸೆಫ್ ಪಿರೇರಾ ಕೊಕ್ಕಡ, ಶಾಲೆತ್ತಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಹರೀಶ್ ರಾವ್ ಕೆ.,ರತ್ನಾವತಿ ಕೊಳಂಬೆ , ವಿಮಲಾ ಪಂಚಮಿ ಪಾದೆ, ಗೌರಿ ಪಂಚಮಿ ಪಾದೆ, ಲೀಲಾವತಿ ಕೊಳಂಬೆ ಹಾಗೂ ಜೆಸಿಐ ಪದಾಧಿಕಾರಿಗಳು, ಪೂರ್ವಾಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.

Related posts

ಕನ್ಯಾಡಿ: ಬಸ್ ಹಾಗೂ ಕಾರಿನ ನಡುವೆ ಅಪಘಾತ

Suddi Udaya

ಇಂದಬೆಟ್ಟು ಸ. ಹಿ. ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಜೆಇಇ ಪರೀಕ್ಷೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

Suddi Udaya

ಶಿಬಾಜೆ ಮೊಂಟೆತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕೈರಂಡ ಶ್ರೀಮತಿ ಸಂಗೀತಾ ಮತ್ತು ಸನತ್ ಕುಮಾರ್ ದಂಪತಿ ಹಾಗೂ ಮನೆಯವರಿಂದ ಬೆಳ್ಳಿಯ ಮಂಟಪ ಸಮರ್ಪಣೆ

Suddi Udaya

ಧರ್ಮಸ್ಥಳ ಪಾದಯಾತ್ರಿಗಳ ಸೇವೆಗಾಗಿ ಉಚಿತ ವೈದ್ಯಕೀಯ ಶಿಬಿರಗಳ ಉದ್ಘಾಟನೆ

Suddi Udaya

ಕಾಶಿಪಟ್ಣ : ಅವಳಿ ಹೆಣ್ಣು ಕರುಗಳಿಗೆ ಜನ್ಮ ನೀಡಿದ ಗೋವು

Suddi Udaya
error: Content is protected !!